Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಪಿಎಸ್ ಅಧಿಕಾರಿ ಪೂರನ್​ ಆತ್ಮಹತ್ಯೆ ಕೇಸ್‌: ಡಿಜಿಪಿ ಕಪೂರ್‌ಗೆ ಸರ್ಕಾರ ರಜೆ ಘೋಷಣೆ

ಚಂಡೀಗಢ: ಐಪಿಎಸ್ ಅಧಿಕಾರಿ ವೈ ಪೂರನ್​ ಕುಮಾರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕೇಳಿ ಬಂದ ಹಿರಿಯ ಅಧಿಕಾರಿಗಳ ಕಿರುಕುಳ ಆರೋಪದ ವಿರುದ್ಧ ಕ್ರಮ ವಹಿಸುವಂತೆ ಮೃತ ಅಧಿಕಾರಿ ಕುಟುಂಬ ಹಾಗೂ ಪ್ರತಿಪಕ್ಷಗಳು ಬಿಜೆಪಿ ಸರ್ಕಾರಕ್ಕೆ ಒತ್ತಾಯಿಸಿವೆ. ಈ ಬೆನ್ನಲ್ಲೇ ಇದೀಗ ಹರಿಯಾಣ ಡಿಜಿಪಿ ಶತ್ರುಜೀತ್ ಕಪೂರ್ ಅವರನ್ನು ಸರ್ಕಾರ ರಜೆಯ ಮೇಲೆ ಕಳುಹಿಸಿದೆ.


ಸೋಮವಾರ ಈ ಬೆಳವಣಿಗೆ ನಡೆದಿದ್ದು, ರಾಜ್ಯ ಸರ್ಕಾರ ರೋಹ್ಟಕ್​​ ಎಸ್​ಪಿ ನರೇಂದ್ರ ಬಿಜರ್ನಿಯಾ ಅವರನ್ನು ವರ್ಗಾವಣೆ ಮಾಡಿದೆ.


ಈ ಕುರಿತು ಮಾತನಾಡಿರುವ ಹರಿಯಾಣ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ರಾಜೀವ್ ಜೈಟ್ಲಿ, ಹೌದು, ಡಿಜಿಪಿಯನ್ನು ರಜೆ ಮೇಲೆ ಸರ್ಕಾರ ಕಳುಹಿಸಿದೆ ಎಂದಿದ್ದಾರೆ.


ಐಪಿಎಸ್​ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಏಳು ದಿನಗಳ ನಂತರವೂ ಕುಮಾರ್ ಅವರ ಕುಟುಂಬವು ಸೋಮವಾರ ಸಹ ಶವಪರೀಕ್ಷೆ ಮತ್ತು ಅಂತ್ಯಕ್ರಿಯೆಗೆ ಒಪ್ಪಿಗೆ ನೀಡಿಲ್ಲ. ಈ ನಡುವೆ ಪ್ರಕರಣ ರಾಜಕೀಯ ಕಾವನ್ನು ಪಡೆದಿದ್ದು, ಇಂದು ಮೃತ ಅಧಿಕಾರಿ ಕುಟುಂಬಸ್ಥರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ