Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

17 ಭಾರತೀಯರನ್ನು ಖಂಡಿತ ಬಿಡುಗಡೆ ಮಾಡುತ್ತೇವೆ: ಸಚಿವ ಜೈಶಂಕರ್​​ ಕರೆ ಗೌರವಿಸಿದ ಇರಾನ್

ಇರಾನ್,ಏಪ್ರಿಲ 15:   ಹಾರ್ಮುಜ್ ಜಲಮಾರ್ಗದ ಬಳಿ ಇಸ್ರೇಲ್​​ ಧ್ವಜವಿದ್ದ ಸರಕು ಸಾಗಿಸುವ ಹುಡಗನ್ನು ವಶಪಡಿಸಿಕೊಂಡಿತ್ತು. ಇದರಲ್ಲಿ 17 ಭಾರತೀಯ ಸಿಬ್ಬಂದಿಗಳಿದ್ದು, ಇದೀಗ ಅವರನ್ನು ಭೇಟಿ ಮಾಡಲು ಅವಕಾಶ ನೀಡಬೇಕು ಹಾಗೂ ಅವರನ್ನು ಬಿಡುಗಡೆ ಮಾಡಬೇಕು ಎಂದು ಭಾರತದ ವಿದೇಶಾಂಗ ಸಚಿವ ಎಸ್​​​. ಜೈಶಂಕರ್​​​ ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರಿಗೆ ಕರೆ ಮಾಡಿದ್ದಾರೆ. ಜೈಶಂಕರ್​​ ಅವರ ಮಾತನ್ನು ಗೌರವಿಸಿ ಇರಾನ್ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಭೇಟಿ ಮಾಡಲು ಅವಕಾಶ ನೀಡಿದೆ.

ಅಮೀರ್-ಅಬ್ದುಲ್ಲಾಹಿಯಾನ್ ಮತ್ತು ಎಸ್ ಜೈಶಂಕರ್ ಅವರು ಭಾನುವಾರ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಈ ಸಮಯದಲ್ಲಿ 17 ಭಾರತೀಯ ಸಿಬ್ಬಂದಿಗಳನ್ನು ಭಾರತ ಭೇಟಿ ಮಾಡಬಹುದು ಎಂದು ಹೇಳಿದ್ದಾರೆ. ಈ ಮಾತುಕತೆಯಲ್ಲಿ MSC ಏರೀಸ್‌ ಹಡಗಿನಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡುವಂತೆ ಕೂಡ ಕೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಮೀರ್-ಅಬ್ದುಲ್ಲಾಹಿಯಾನ್ ಖಂಡಿತವಾಗಿ ಜೈಶಂಕರ್​​ ನಿಮ್ಮ ಮನವಿಯನ್ನು ಗೌರವಿಸುತ್ತೇವೆ. ಈಗಾಗಗಲೇ ನಾವು ವಶಪಡಿಸಿಕೊಂಡಿರುವ ಹಡಗಿನ ಎಲ್ಲ ಮಾಹಿತಿಯನ್ನು ಪಡೆಯುತ್ತಿದ್ದೇವೆ. ನಿಮ್ಮ ಅಧಿಕಾರಿಗಳು ಹಡಗಿನಲ್ಲಿದ್ದ 17 ಭಾರತೀಯರನ್ನು ಭೇಟಿಯಾಗಲು ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ. ಇನ್ನು ಇರಾನ್​​​​ ಈ ಕ್ರಮದಿಂದ ಜೈಶಂಕರ್ ಅವರು 17 ಭಾರತೀಯ ಸಿಬ್ಬಂದಿಗಳ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ

ಈಗಾಗಲೇ ಇರಾನ್ ಮತ್ತು ಇಸ್ರೇಲ್​​ ನಡುವೆ ಯುದ್ಧ ಸ್ಥಿತಿ ಇದೆ. ಈ ಕಾರಣದಿಂದ ಇರಾನ್​​​ ಇಸ್ರೇಲ್​​ನ ಈ ಹಡಗನ್ನು ವಶಪಡಿಸಿಕೊಂಡಿದೆ. ಆದರೆ ಅದರಲ್ಲಿರುವ ಎಲ್ಲ ಸಿಬ್ಬಂದಿ ಯೋಗಕ್ಷೇಮ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ಪ್ರಕಾರ ಅಡ್ರಿಯೆನ್ನೆ ವ್ಯಾಟ್ಸನ್ ಹಡಗಿನ ಸಿಬ್ಬಂದಿ ಭಾರತೀಯ, ಫಿಲಿಪಿನೋ, ಪಾಕಿಸ್ತಾನಿ, ರಷ್ಯನ್ ಮತ್ತು ಎಸ್ಟೋನಿಯನ್ ಪ್ರಜೆಗಳು ಎಂದು ಗುರುತಿಸಿದೆ. ಇದರ ಜತೆಗೆ ಭಾರತ ಇರಾನ್​​ ವಶದಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡಲು ಇರಾನ್​​ ಜತೆಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ