Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಸ್ರೋ ನೌಕೆ ಇಳಿದ ಚಂದ್ರನ ದಕ್ಷಿಣ ಧ್ರುವದಲ್ಲೇ ನೌಕೆ ಇಳಿಸಿದ ಚೀನಾ

ಬೀಜಿಂಗ್‌ (ಜೂ.3): ಕಳೆದ ವರ್ಷದ ಆಗಸ್ಟ್‌ ತಿಂಗಳಲ್ಲಿ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ‘ಇಸ್ರೋ’ದ ಚಂದ್ರಯಾನ ನೌಕೆ 3 ಇಳಿದ ಚಂದ್ರನ ದಕ್ಷಿಣ ಧ್ರುವದಲ್ಲಿ ಇದೀಗ ಚೀನಾ ಕೂಡಾ ತನ್ನ ನೌಕೆಯನ್ನು ಇಳಿಸುವಲ್ಲಿ ಯಶಸ್ವಿಯಾಗಿದೆ.

ಕಳೆದ ಮೇ 3ರಂದು ಹಾರಿಬಿಡಲಾಗಿದ್ದ ‘ಚಾಂಗ್‌ ಇ-6’ ನೌಕೆ, ಭಾನುವಾರ ಚೀನಾ ಕಾಲಮಾನ ಬೆಳಗ್ಗೆ 6.23ಕ್ಕೆ ಪೂರ್ವ ನಿಗದಿತ ಅಪೋಲೋ ಬೇಸಿನ್‌ ಎಂಬ ಸ್ಥಳದಲ್ಲಿ ಯಶಸ್ವಿಯಾಗಿ ಇಳಿದಿದೆ. ಈ ನೌಕೆಯು ಆರ್ಬಿಟರ್‌, ರಿಟರ್ನರ್‌, ಲ್ಯಾಂಡರ್‌ ಮತ್ತು ಅಸೆಂಡರ್‌ ಎಂಬ 4 ಉಪಕರಣಗಳನ್ನು ಹೊಂದಿದೆ.

ಈ ನೌಕೆಯು ಸೂರ್ಯನ ಬೆಳಕೇ ಬೀಳದ, ಎಂದಿಗೂ ಭೂಮಿಯಿಂದ ನೋಡಲಾಗದ ಪ್ರದೇಶದಿಂದ ಕಲ್ಲು, ಮಣ್ಣಿನ ಮಾದರಿ ಸಂಗ್ರಹಿಸಿ ಅದನ್ನು ಭೂಮಿಗೆ ತರಲಿದೆ. ಈ ಪ್ರದೇಶದಿಂದ ಕಲ್ಲು ಮಣ್ಣು ಭೂಮಿಗೆ ತರುತ್ತಿರುವ ಮೊದಲ ಉದಾಹರಣೆ ಇದಾಗಿದೆ. ಚಂದ್ರನ ದಕ್ಷಿಣದ ಧ್ರುವದ ಮೇಲೆ ನೌಕೆ ಇಳಿಸಿದ ವಿಶ್ವದ ಮೊದಲ ದೇಶ ಎಂಬ ಹಿರಿಮೆ ಭಾರತಕ್ಕಿದೆ. ಇಸ್ರೋ ತನ್ನ ಪ್ರಜ್ಞಾನ್‌ ನೌಕೆಯನ್ನು ಅಲ್ಲಿ ಇಳಿಸಿತ್ತು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ