Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರ ಬೀಳಿಸುವುದು ಅಸಾಧ್ಯ: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು,11: ಸರ್ಕಾರ ಬೀಳಿಸುವುದು ಅಸಾಧ್ಯವಾದ ಮಾತು. ಬಿಜೆಪಿಯ ಶಾಸಕರೇ ನಮ್ಮ‌ ಜೊತೆ ಇದ್ದಾರೆ. ಜೆಡಿಎಸ್​​ನಲ್ಲಿರುವವರು ಅತಂತ್ರರಾಗಿದ್ದಾರೆ. ಲೀಡರ್ಸ್​ಗಳು ನಮ್ಮನ್ನು ಸೇರಿಸಿಕೊಳ್ಳಿ ಅಂತ ಕೇಳುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದರು.


ಸದಾಶಿವ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಕೆಲವೇ ತಿಂಗಳುಗಳಲ್ಲಿ ಸರ್ಕಾರ ಬೀಳುತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ರಾಜಕೀಯ ಹೇಳಿಕೆ ಅಷ್ಟೇ. ಈ ಸರ್ಕಾರ ಬೀಳಿಸಬೇಕಾದ್ರೆ 60 ಶಾಸಕರು ಬೇಕು. ಇಬ್ಬರಿಂದ ನಾಲ್ಕು ಶಾಸಕರನ್ನ ಕರೆದುಕೊಂಡು ಬರಲಿ. ಬಿಜೆಪಿಯ ಶಾಸಕರೇ ನಮ್ಮೊಂದಿಗಿದ್ದಾರೆ. ಜೆಡಿಎಸ್​ನವರು ಅತಂತ್ರರಾಗಿದ್ದಾರೆ ಎಂದು ತಿಳಿಸಿದರು.


ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೊಡ್ಡವರೇ ನಮ್ಮ ಹಿಂದೆ ಇದ್ದಾರೆ ಎಂಬ ದೇವರಾಜೇಗೌಡ ಹೇಳಿಕೆ‌ ವಿಚಾರವಾಗಿ ಪ್ರತಿಕ್ರಿಯಿಸಿ, ಈಗ ಎಸ್​​ಐಟಿ‌ ರಚನೆ ಆಗಿದೆ. ಸಚಿವನಾಗಿ ನಾನು ಏನನ್ನೂ ಮಾತನಾಡಲು ಬಯಸಲು ಒಪ್ಪಲ್ಲ. ಎಸ್​​ಐಟಿ ತನ್ನ ಕೆಲಸ ಮಾಡುತ್ತೆ ಎಂದರು.


ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಅಂತ ಹೆಚ್​ಡಿಕೆ ರಾಜ್ಯಪಾಲರ ಭೇಟಿ ವಿಚಾರವಾಗಿ ಮಾತನಾಡಿ, ಕ್ಲೀನ್ ಚೀಟ್ ಕೊಡೋಕಾ?. ವಾಷಿಂಗ್ ಮಷನ್​​ಗೆ ಹಾಕೋಕಾ? ಎಂದು ಲೇವಡಿ ಮಾಡಿದರು. ರಾಜ್ಯದಲ್ಲಿ ನಾವು ಕನಿಷ್ಠ 20 ಸ್ಥಾನ ಗೆಲ್ಲಲಿದ್ದೇವೆ. ಊಹೆ ಮಾಡಲಾರದಷ್ಟು ಅಂಡರ್ ಕರೆಂಟ್ ಆಗಿದೆ. ಮಹಿಳೆಯರು, ಬಡ ಕುಟುಂಬದವರು ಕಾಂಗ್ರೆಸ್​ಗೆ ಒಲವು ತೋರಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ನಾವು ಗೆಲ್ಲುತ್ತೇವೆ. ಒಂದು ಲಕ್ಷ ಲೀಡ್​​ನಲ್ಲಿ ನಾವು ಜಯ ಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ