Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರುಗಳನ್ನು ನೆನೆದು ಅವರಿಗೆ ವಂದನೆ ಅರ್ಪಿಸುವದು ಮಹಾ ಕಾರ್ಯ:ಚಿದಾನಂದ ಶ್ರೀ

ನೇಸರಗಿ. ಗುರು ಬ್ರಹ್ಮ, ಗುರು ವಿಷ್ಣು, ಗುರು ಸಾಕ್ಷಾತ್ ಪರಬ್ರಹ್ಮ ಎನ್ನುವ ಮಾತಿನಂತೆ ಇಂದು ನೀವೆಲ್ಲ 1989-90 ರಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಎಲ್ಲ ವಿಭಾಗಳಲ್ಲಿ ಕೆಲಸ ಮಾಡಿ ಉನ್ನತ ಮಟ್ಟಕ್ಕೆ ಬೆಳೆದು ಇಂದು ಕಲಿತ ಶಾಲೆ ಮತ್ತು ಕಳಿಸಿದ ಶಿಕ್ಷಕರಿಗೆ ಸನ್ಮಾನ ಮಾಡಿದ ನೀವುಗಳು ಪುಣ್ಯವಂತರು ಎಂದು ನೇಸರಗಿ ಮಲ್ಲಾಪೂರ ಶ್ರೀ ಗಾಳೇಶ್ವರ ಮಠದ ಶ್ರೀ ಚಿದಾನಂದ ಮಹಾಸ್ವಾಮಿಗಳು ಹೇಳಿದರು.


   ಅವರು   ರವಿವಾರದಂದು ಗ್ರಾಮದ ವಿದ್ಯಾಮಂದಿರ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದ್ದ 1989-90 ನೇ ಸಾಲಿನ ವಿದ್ಯಾರ್ಥಿಗಳಿಂದ 4 ನೇ ವರ್ಷದ ಸ್ನೇಹಕೂಟ ಹಾಗೂ   ಗುರುವಂದನಾ
ಕಾರ್ಯಕ್ರಮದಲ್ಲಿ ಮಾತನಾಡಿದರು.


     ನಿವೃತ್ತ ಶಿಕ್ಷಕ ಸಿ ವಿ ಕಟ್ಟಿಮನಿ ಮಾತನಾಡಿ ವಿದ್ಯಾರ್ಥಿಗಳು ಎಷ್ಟೇ ದೊಡ್ಡವರಾದರು ಶಿಕ್ಷಕರಿಗೆ ಕೊಡುವಷ್ಟು ಗೌರವ ಯಾರಿಗೂ ಕೊಡುವದಿಲ್ಲ ವ್ಯಾಸಂಗ ಸಮಯದಲ್ಲಿ ಅವರು ಕಳಿಸಿದ ಪಾಠ ಸದಾ ನೆನಪು  ಇರುತ್ತದೆ. ಆದರೆ ಈ ನಮ್ಮ 1989-90 ನೇ ಸಾಲಿನಲ್ಲಿ ಕಲಿತ ವಿದ್ಯಾರ್ಥಿಗಳು ಸತತ 4 ವರ್ಷಗಳಿಂದ ನಮ್ಮನ್ನು ಸತ್ಕರಿಸುತ್ತಿರುವದು ನಮಗೆ ಹೆಮ್ಮೆ ತರಿಸಿದೆ ಎಂದರು.


  ನಿವೃತ್ತ ಶಿಕ್ಷಕರಾದ ಜಿ ಆರ್ ಕುಲಕರ್ಣಿ, ಉಪನ್ಯಾಸಕರಾದ ರಾಯನಗೌಡ ಮರಿಗೌಡ, ಶಾಲೆಯ ಮುಕ್ಯೋಪಾಧ್ಯಾಯರಾದ ಫಾ. ಹ್ಯಾರಿ ವಿಕ್ಟರ್ ದಿಕ್ರುಜ್ ಮಾತನಾಡಿ  ವಿದ್ಯಾರ್ಥಿಗಳ ಈ ಸುಮಧುರ ಕಾರ್ಯಕ್ರಮದಲ್ಲಿ ನಮ್ಮನ್ನು ಗೌರವಿಸುತ್ತಿರುವದು ಬಹಳ ಖುಷಿಯಾಗಿದೆ ಮತ್ತು ಮುಂದೆ ತಮ್ಮ ಜೀವನ ಸದಾ ಸುಖ ಸಂತೋಷದಿಂದ ಸಾಗಲಿ ಶಾಲೆ ಅಭಿವೃದ್ಧಿಗೆ ಸಹಾಯ ಸಹಕಾರವನ್ನು ಈ ವಿದ್ಯಾರ್ಥಿಗಳು ಮಾಡುತ್ತಿದ್ದಾರೆ  ಎಂದರು.


   ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಎಸ್ ಎಸ್ ಅಪ್ಪಾಜಿಗೋಳ,  ಶ್ರೀಮತಿ ಎಸ್ ಎಮ್ ವನಹಳ್ಳಿ, ಎ ಆರ್ ಕುಲಕರ್ಣಿ, ಎ ಬಿ ಉಪ್ಪಾರ, ಹಾಗೂ ಪ್ರಭಾಕರ ಸತ್ತಿಗೇರಿ, ಹಣಮಂತ ಹಳೆಮನಿ ಮತ್ತು 1989-90 ನೇ ಸಾಲಿನ ವಿದ್ಯಾರ್ಥಿಗಳಾದ ಸುರೇಶ ನವಲಗಟ್ಟಿ, ಯಲ್ಲನಗೌಡ ದೊಡ್ಡಗೌಡರ, ಮಲ್ಲೇಶ ಹುಲಮನಿ, ಸಂಜಯ ಸರಾಫ,ಶಿವನಗೌಡ ಪಾಟೀಲ , ಮಹಾಂತೇಶ್ ಮಾಸ್ತಮರಡಿ, ವಿಠ್ಠಲ ಕಮತಗಿ, ಬಸವರಾಜ ಸಾಣಿಕೊಪ್ಪ, ವಿಜಯ ಸೋಮಣ್ಣವರ,ಮಹಾಂತೇಶ ಚರಂತಿಮಠ,ನ್ಯಾಯವಾದಿ  ಶೀತಲ ಕಾಡಣ್ಣವರ, ಗಂಗಾಧರ ಕಾಜಗಾರ,ಶ್ರೀಮತಿ ಎಮ್ ಆರ್ ಬಾಗೇವಾಡಿ, ಶ್ರೀಮತಿ ವೀಣಾ ಪಾಟೀಲ, ಶ್ರೀಮತಿ ಕಮಲಾ ಪಾಟೀಲ  ಸೇರಿದಂತೆ 1989-90 ನೇ ಸಾಲಿನಲ್ಲಿ ಕಲಿತ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕಿ ಶ್ರೀಮತಿ ಉಷಾ ನವಲಗಟ್ಟಿ ನೆರವೇರಿಸಿದರೆ, ಸ್ವಾಗತ ವಂದನೆಯನ್ನು ಮಹಾವೀರ ಬಿಲ್, ಮಾರುತಿ ಒಣವೆ, ಮಲ್ಲೇಶ ಯರಗುದ್ದಿ  ವಂದನೆ, ಸತ್ಕಾರ  ನೆರವೇರಿಸಿದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ