Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಮ್ಮು -ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಬೇಕು: ಮೋದಿಗೆ ಒಮರ್‌ ಬೇಡಿಕೆ

ಕತ್ರಾ, ಜೂ.7: ಪ್ರಧಾನಿ ಮೋದಿ  ಅವರು ನೆನ್ನೆ ಶುಕ್ರವಾರ (ಜೂ.6) ರಂದು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಚೆನಾಬ್ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಇದರ ನಂತರ ಪ್ರಧಾನಿ ಕತ್ರಾ-ಶ್ರೀನಗರ ವಂದೇ ಭಾರತ್ ಎಕ್ಸ್‌ಪ್ರೆಸ್​​​ಗೆ ಚಾಲನೆ ನೀಡಿದ್ದಾರೆ. ಈ ವೇಳೆ ಸಭಾ ಕಾರ್ಯಕ್ರಮವನ್ನು ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಸೇರಿದಂತೆ ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಕೂಡ ಭಾಗವಹಿಸಿದರು. ಈ ವೇಳ ಜಮ್ಮು -ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಬೇಕು ಎಂದು ಹೇಳಿದರು. ಪ್ರಧಾನಿ ಮೋದಿಯ ಮುಂದೆ ಈ ಬೇಡಿಕೆಯನ್ನು ಸೂಕ್ಷ್ಮವಾಗಿ ಇಟ್ಟಿದ್ದಾರೆ. ಈ ವೇಳೆ 2014ರಲ್ಲಿ ತಮ್ಮ ಮೊದಲ ಸರ್ಕಾರದ ಕೊನೆಯ ಕಾರ್ಯಕ್ರಮವಾದ ಕತ್ರಾ ರೈಲು ನಿಲ್ದಾಣದ ಉದ್ಘಾಟನೆಯನ್ನು ನೆನಪಿಸಿಕೊಂಡ ಮುಖ್ಯಮಂತ್ರಿ ಅಬ್ದುಲ್ಲಾ, ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ಜನರು ಕೂಡ ವೇದಿಕೆಯಲ್ಲಿರುವುದು ಕಾಕತಾಳೀಯ ಎಂದು ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ