Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜವಾನ ಮತ್ತು ಕಿಸಾನ್ ಇವರು ನಮ್ಮ ದೇಶದ ಬೆನ್ನೆಲುಬು: ರೋಹಿಣಿ ಪಾಟೀಲ 

ನೇಗಿನಹಾಳ: ನಮ್ಮ ಗ್ರಾಮ ಸೈನಿಕರು ಮತ್ತು ಶಿಕ್ಷಕರನ್ನು ಅಪಾರವಾಗಿ ನೀಡಿದೆ. ನಾವೆಲ್ಲರೂ ಇಂದು ಕುಟುಂಬ, ಬಂದು-ಬಾಂದವರೊಂದಿಗೆ,
ಸ್ನೇಹಿತರುಸಂಬಂಧಿಕರೊಂದಿಗೆ ಸುಖ, ಸಂತೋಷದಿಂದ ಬದುಕುತ್ತಿದ್ದೇವೆ ಅಂದರೆ ಅದು ನಮ್ಮ ದೇಶದ ಗಡಿ ಕಾಯುವ ಸೈನಿಕರಿಂದ ಅವರ ತ್ಯಾಗ,
ಬಲಿದಾನ, ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಾರೆ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ರೋಹಿಣಿ ಪಾಟೀಲ ಹೇಳಿದರು.\\

ಗ್ರಾಮದ ಬಸನಿಲ್ದಾಣದಿಂದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ನಿಲ್ಲಿಸಿ, ಮಹಿಳೆಯರಿಂದ ಆರತಿ, ಬ್ಯಾಂಡ್ ವಾದ್ಯಗಳ ಮೆರವಣಿಗೆಯ ಮೂಲಕ ಅತ್ಯಂತ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು. ವೇಧಿಕೆಯಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ರೈತ ಮತ್ತು ಸೈನಿಕ ಈ ದೇಶದ ಬೆನ್ನೆಲುಬು ಅವರಿಂದಲೇ ನಾವೆಲ್ಲರೂ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದೇವೆ ಎಂದರು.

ನಿವೃತ್ತ ಸೈನಿಕ ಆಗಮಿಸುತ್ತಿರುವ ಹಿನ್ನಲೆ ನಿವೃತ್ತ ಸೈನಿಕರ ಸಂಘದ ಸದಸ್ಯರು ಹತ್ತಾರು ದಿನಗಳಿಂದ ಸಿದ್ಧತೆ ನಡೆಸಿ ಅತ್ಯಂತ ವಿಜ್ರಂಭಣೆಯಿಂದ ಕರೆತಂದರು. ಸುಧೀರ್ಘ ೨೨ ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ಮರಳಿ ತಮ್ಮ ತಾಯ್ನಾಡಿಗೆ ಆಗಮಿಸಿರುವ ಬಸಪ್ಪ ಮೆಳವಂಕಿ ಅವರಿಗೆ ಸವದತ್ತಿ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ಬೆಳಗಾವಿ ಜಿಲ್ಲೆಯ ವಿವಿಧ ನಿವೃತ್ತ ಸೈನಿಕರ ಸಂಘದ ಸದಸ್ಯರು ಸ್ವಾಗತಿಸಿ ಸತ್ಕರಿಸಿದರು.

ಈ ಸಂದರ್ಭದಲ್ಲಿ ಸಿದ್ಧಾರೂಢ ಮಠದ ಅದ್ವೈತ ಭಾರತಿ ಮಹಾಸ್ವಾಮಿಗಳು, ಈರಪ್ಪಜ್ಜ ಮಹಾಸ್ವಾಮಿಗಳು, ನಿವೃತ್ತ ಸೈನಿಕರ ಸಂಘದ ಅದ್ಯಕ್ಷ ಅಜೀತ
ಜೈನರ್, ಉಪಾದ್ಯಕ್ಷ ನಾರಾಯಣ ಲೋಕರಿ, ಪುಂಡಲೀಕ ಇಂಗಳಗಿ, ವೈಜನಾಥ ಬೆಳಗಾವಿ, ಮಡಿವಾಳಪ್ಪ ಮಡಿವಾಳರ, ಪಕ್ಕೀರಪ್ಪ ಹಂಚಿನಮನಿ, ಸುಭಾಷ
ರುಮೋಜಿ, ಬಸಪ್ಪ ಮೆಳವಂಕಿ, ಅಮೀರ ಬಸರೀಕಟ್ಟಿ, ಮತ್ತು ವಕೀಲರ ಸಂಘದ ಅಧ್ಯಕ್ಷ ಮಡಿವಾಳಪ್ಪ ಮೆಳವಂಕಿ, ಗ್ರಾ.ಪಂ ಅಧ್ಯಕ್ಷೆ ಮಹಾದೇವಿ ಕೋಟಗಿ
ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ