Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೃದ್ಧಾಶ್ರಮದಲ್ಲಿ ಜಯ ಕರ್ನಾಟಕ ಜನ ಪರ ವೇದಿಕೆ ರಾಜ್ಯಾಧ್ಯಕ್ಷ ಜೆ.ಶ್ರೀನಿವಾಸ್ ಅವರ ಜನ್ಮದಿನಾಚರಣೆ

ಬಳ್ಳಾರಿ,ಆ.04: ನಗರದ ಸೂರ್ಯ ನಿವಾಸ ವೃದ್ಧಾಶ್ರಮದಲ್ಲಿ ಇದೇ ಆಗಸ್ಟ್ 01.ರಂದು ಶುಕ್ರವಾರ ರಾತ್ರಿ ಜಯ ಕರ್ನಾಟಕ ಜನ ವೇದಿಕೆ ವತಿಯಿಂದ ಜಿಲ್ಲಾಧ್ಯಕ್ಷರಾದ ಶಂಕರ್ ಬಸಪ್ಪ ಹಾಗೂ ನಗರಾಧ್ಯಕ್ಷ ಸೋಮಶೇಖರ ಅವರ ನೇತೃತ್ವದಲ್ಲಿ ಮತ್ತು ಸಂಘಟನೆಯ ಪದಾಧಿಕಾರಿಗಳ ಸಮ್ಮುಖದಲ್ಲಿ ಸಂಘಟನೆಯ  ರಾಜ್ಯಾಧ್ಯಕ್ಷರಾದ ಜೆ.ಶ್ರೀನಿವಾಸ್ ಅವರ ಜನ್ಮ ದಿನವನ್ನು ವೃದ್ಧಾಶ್ರಮದಲ್ಲಿ ಬಿಸ್ಕೇಟ್ ಪಾಕೆಟ್ ಮತ್ತು ಸಿಹಿ ಹಂಚಿಕೆ ಕಟ್ ಮಾಡಿ ಜನ್ಮ ದಿನವನ್ನು ಆಚರಿಸಲಾಯಿತು.


ನಂತರ ಜಿಲ್ಲಾಧ್ಯಕ್ಷ ಶಂಕರ್ ಬಸಪ್ಪ ಅವರು ಮಾತನಾಡಿ ನಮ್ಮ ಸಂಸ್ಥಾಪಕ ಅಧ್ಯಕ್ಷರಾದ ಗುಣರಂಜಾನ್ ಶೆಟ್ಟಿಯವರು ಹಾಗೂ ಸಂಘಟನೆಯ ರಾಜ್ಯಾಧ್ಯಕ್ಷರಾದ ಜೆ.ಶ್ರೀನಿವಾಸ್ ಅವರು ಆದೇಶ ನೀಡಿದಲ್ಲಿ  ಮಾತ್ರ ನಾವು ಯಾವುದೇ ಹೋರಾಟಕ್ಕೆ ಸಿದ್ಧ, ಕಾನೂನಿನ ಚೌಕಟ್ಟಿನಲ್ಲಿ ಹೋರಾಟವನ್ನು ಮಾಡುತ್ತೇವೆ. ಅಷ್ಟೇ ಅಲ್ಲದೆ ಸಾರ್ವಜನಿಕ ಸಮಸ್ಯೆಗಳಿದ್ದಲ್ಲಿ ಜನಪರ ಹೋರಾಟವನ್ನು ಹಮ್ಮಿಕೊಂಡು ನಾಗರಿಕರಿಗೆ ಸಂಘಟನೆಯಿಂದ ಸ್ಪಂದಿಸಲಾಗುವುದು  ಎಂದು ತಿಳಿಸಿದರು.

 ಅಲ್ಲದೆ ಗುಣ ರಂಜನ್ ಶೆಟ್ಟಿ  ಮತ್ತು ಜೆ.ಶ್ರೀನಿವಾಸ್  ಮಾರ್ಗದಲ್ಲಿ ನಾವು ಹಲವಾರು ಬಾರಿ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡು ನೂರಾರು ಜನರ ಆರೋಗ್ಯ ತಪಾಸಣೆಯನ್ನು ಮಾಡಿ ಔಷಧಗಳನ್ನು ವಿಸ್ತರಿಸಿದ್ದೇವೆ . ಸಮಾಜ ಸೇವೆ ಅಲ್ಲದೆ ಹಲವು ಬಾರಿ ಹೋರಾಟಗಳನ್ನು ಕೂಡ ಮಾಡಿದ್ದೇವೆ ಇನ್ನು ಮುಂದಿನ ದಿನಗಳಲ್ಲಿ ಸಮಾಜ ಮುಖಿಯಾಗಿ ಜನರ ಪರವಾಗಿ ಸಂಘಟನೆಯಿಂದ ಕೆಲಸ ಮಾಡುತ್ತೇವೆ  ಎಂದು ತಿಳಿಸಿದರು


ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ, ಪದಾಧಿಕಾರಿಗಳು ಸೂರ್ಯ ನಿವಾಸ ವೃದ್ಧಾಶ್ರಮದಲ್ಲಿ ಇರುವ ಹಿರಿಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ