Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಡಗಾಸ್ಕರ್ ದೇಶದಲ್ಲಿ ಜೆನ್​​ ಝೀ ಆಕ್ರೋಶ​; ಹಿಂಸಾಚಾರದಲ್ಲಿ 22 ಮಂದಿ ಸಾವು

ಅಂಟಾನನರಿವೋ(ಮಡಗಾಸ್ಕರ್): ನೇಪಾಳದ ಬಳಿಕ ಪುಟ್ಟ ದ್ವೀಪ ದೇಶ ಮಡಗಾಸ್ಕರ್ ಜೆನ್​ ಝಿ ಪ್ರತಿಭಟನೆಗೆ ನಲುಗಿದ್ದು, ಅಲ್ಲಿನ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹಲವೆಡೆ ನಡೆದ ಪ್ರತಿಭಟನೆಗಳಲ್ಲಿ ಇಲ್ಲಿವರೆಗೆ 22 ಜನರು ಸಾವನ್ನಪ್ಪಿದ್ದಾರೆ ಮತ್ತು 100ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಅಧಿಕಾರಿಗಳು ತಿಳಿಸಿದ್ದಾರೆ.


ಕಾರಣವೇನು?: ದೇಶದಲ್ಲಿ ಕಳೆದ ಗುರುವಾರದಿಂದ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ವಿದ್ಯುತ್​ ಮತ್ತು ನೀರಿನ ಪೂರೈಕೆಯಲ್ಲಾದ ವ್ಯತ್ಯಯಕ್ಕೆ ಆಕ್ರೋಶ ಶುರುವಾಗಿತ್ತು. ಶಾಂತಿಯುತವಾಗಿ ಆರಂಭಗೊಂಡ ಪ್ರತಿಭಟನೆಗಳು ಕ್ರಮೇಣ ಹಿಂಸಾಚಾರಕ್ಕೆ ತಿರುಗಿವೆ. ಸರ್ಕಾರದ ವೈಫಲ್ಯದ ವಿರುದ್ಧ ಯುವಜನತೆ ತೀವ್ರ ಆಕ್ರೋಶ ಹೊರಹಾಕಿದ್ದು, ದೇಶದಲ್ಲಿ ಹೊಸ ಚುನಾವಣೆ ನಡೆಸಲೇಬೇಕೆಂದು ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.


ಈ ಪ್ರತಿಭಟನೆಗಳ ಬೆನ್ನಲ್ಲೇ ಅಧ್ಯಕ್ಷ ರಾಜೋಲಿನಾ ಅವರು ಭಾನುವಾರ ಇಂಧನ ಸಚಿವರನ್ನು ವಜಾಗೊಳಿಸಿದ್ದಾರೆ. ಇದೇ ವೇಳೆ, ಅಂಟಾನನರಿವೊಗೆ ಭೇಟಿ ನೀಡಿದ್ದು, ಜನಜೀವನವನ್ನು ರಕ್ಷಿಸುವ ಮತ್ತು ಸುಧಾರಿಸುವ ಕುರಿತು ಭರವಸೆ ನೀಡಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ