Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಪ್ರತಿನಿಧಿಗಳ ಕಾಳಜಿಗೆ ಸಾಕ್ಷಿಯಾದ ಕಮಲಾಪೂರದ ಸರಕಾರಿ ಮಾದರಿ ಕನ್ನಡ  ಪ್ರಾಥಮಿಕ


ಮಾಜಿ ಮೇಯರ್ ಅಂಚಟಗೇರಿ ಅವರ ಜನಪರ ಕಾಳಜಿಗೆ ಸಾಕ್ಷಿಯಾದ ಸರಕಾರಿ ಮಾದರಿ ಶಾಲೆ


ಧಾರವಾಡ


ಸರ್ಕಾರಿ ಶಾಲೆಯನ್ನ ಖಾಸಗಿ ಶಾಲೆಯನ್ನು  ಮೀರಿಸುವಂತೆ ನಿರ್ಮಾಣ ಮಾಡಿ,  ಕೇಂದ್ರ ಸಚಿವರು ಪ್ರಲ್ಹಾದ ಜೋಶಿ ಅವರು, ಶಿಕ್ಷಣದ ಬಗ್ಗೆ ಇರುವ ಕಾಳಜಿಯನ್ನು ತೋರಿಸಿದ್ದಾರೆ. ಅವರ ಜನಪರ ಕಾಳಜಿಗೆ  ಕಮಲಾಪುರ ಜನತೆ ಪರವಾಗಿ, ಮಾಜಿ ಮೇಯರ್ ಈರೇಶ ಅಂಚಟಗೇರಿ ಅನಂತ ಅನಂತ ಧನ್ಯವಾದಗಳನ್ನು ತಿಳಿಸಿದ್ದಾರೆ.


ಧಾರವಾಡದ ಕಮಲಾಪೂರದ ಸರಕಾರಿ ಮಾದರಿ ಕನ್ನಡ  ಪ್ರಾಥಮಿಕ ಶಾಲೆ ನಂ.04ಇದಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಭಾರತ ಸರ್ಕಾರ ರವರ ಪ್ರಸ್ತಾವನೆ ಮೇರೆಗೆ ಕೋಲ್ ಇಂಡಿಯಾ ಲಿ. ನಿಂದ ಸಿ.ಆಎಸ್.ಆರ್ ಅನುದಾನ ರೂ. 1.62 ಕೋಟಿ ಮತ್ತು  ಈರೇಶ ಅಂಚಟಗೇರಿ ಮಾಜಿ ಮಹಾ ಪೌರರು, ಸದಸ್ಯರು ಹು.ಧಾ.ಮ.ಪಾಲಿಕೆರವರ .36  ಲಕ್ಷಗಳ ಅನುದಾನದಲ್ಲಿ ಮಾದರಿ ಶಾಲೆ ನಿರ್ಮಾಣಗೊಂಡಿದೆ.


 ಮಹಾನಗರ ಪಾಲಿಕೆ ಸದಸ್ಯರ ಅನುದಾನದಡಿ,  2024-25ರಲ್ಲಿ ಶಾಲಾ ಕಟ್ಟಡ ಪುನರ್ ನಿರ್ಮಿಸಲಾಗಿದ್ದು , ಅಂದಾಜು 2ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡ ಶಾಲೆ ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿದೆ.


ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ  , ಮಾಜಿ ಮಹಾಪೌರರು ವೀಕ್ಷಿಸಿ  ಅಚ್ಚುಕಟ್ಟಾಗಿ ಪಾಲಿಕೆ ಸಹಕಾರದೊಂದಿಗೆ ಶಾಲೆ ನಿರ್ಮಾಣವಾಗಿದ್ದು ಕೇಂದ್ರ ಸಚಿವರು ಪ್ರಲ್ಹಾದ ಜೋಶಿಯವರ ಈ ಕಾರ್ಯಕ್ಕೆ ಇಡಿ ಕಮಲಾಪುರ ಜನತೆ ಧಾರವಾಡ ಜಿಲ್ಲೆಯಲ್ಲಿ ಇಂತಹ ಮಾದರಿ‌ಶಾಲೆ ಎಲ್ಲಿಯೂ ನಿರ್ಮಾಣವಾಗಿಲ್ಲ .ಎನ್ನುವ ಮಾತನ್ನು ಜನರಿಂದ ಕೇಳಿ ಬರುತ್ತಿದ್ದು ಕೇಂದ್ರ ಸಚಿವರು ಹಾಗು ಪಾಲಿಕೆ ಸದಸ್ಯರಿಗೆ ಸ್ಥಳೀಯರು ಅಭಿನಂದಿಸಿದಾರೆ.


ಗುಣಮಟ್ಟದ ಕ್ಲಾಸರೂಮಗಳು, ಶೌಚಾಲಯಗಳನ್ನು ಇಲ್ಲಿ ಕಟ್ಟಲಾಗಿದೆ. 100 ವರ್ಷದ  ಈ ಸರಕಾರಿ ಶಾಲೆಯನ್ನ ಮಾದರಿ ಶಾಲೆಯನ್ನಾಗಿ ಮಾಡಲು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸಂಪೂರ್ಣವಾಗಿ ಅನುದಾನ ಕೊಟ್ಟು ಬಡಮಕ್ಕಳ ಶಿಕ್ಷಣಕ್ಕೆ ಆದ್ಯತೆ ಕೊಡುವ ಮೂಲಕ ಶಿಕ್ಷಣದ ಪ್ರೀತಿಯನ್ನ ತೋರಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ