Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆಯ ಕಸಾಪ 110 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ

ಬೆಳಗಾವಿ:02-ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆಯ, ಕ.ಸಾ.ಪ ೧೧೦ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ರವಿವಾರ ದಿ:೦೫/೦೫/೨೦೨೪ರಂದು,
ಸಮಯ:ಸಂಜೆ:೦೪:೦೦ಕ್ಕೆ, ಸ್ಥಳ:ಕನ್ನಡ ಭವನ ನೆಹರು ನಗರ, ರಾಮದೇವ ಹೊಟೇಲ್ ಹಿಂದೆ ಬೆಳಗಾವಿಯಲ್ಲಿ ನಡೆಯಲಿದೆ.

ಕ.ಸಾ.ಪ. ಬೆಳಗಾವಿ ಜಿಲ್ಲಾಧ್ಯಕ್ಷರಾದ .ಮಂಗಲಾ ಶ್ರೀ ಮೆಟಗುಡ್ಡ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಬೆಳಗಾವಿಯ ನಿವೃತ್ತ ಮುಖ್ಯೋಪಾಧ್ಯಾಯರು ಅಶೋಕ ಉಳ್ಳೆಗಡ್ಡಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರು ವಿಷಯದ ಕುರಿತು ಉಪನ್ಯಾಸವನ್ನು ನೀಡಲಿದ್ದಾರೆ. ಬೆಳಗಾವಿಯ ನಿವೃತ್ತ ಅಭಿಯಂತರರು ಬಸವರಾಜ ಚೆಟ್ಟರ ಹಾಗೂ ಬೆಳಗಾವಿಯ ನಿವೃತ್ತ ನ್ಯಾಯಾಧೀಶರು ಉಲ್ಲಾಸ  ಬಾಳೇಕುಂದ್ರಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಹುಕ್ಕೇರಿಯ ಸಾಹಿತಿಗಳು ಲೀಲಾವತಿ ರಜಪೂತ  ಅತಿಥಿಗಳಾಗಿ ಆಗಮಿಸಲಿದ್ದಾರೆ. .ಎಂ.ವೈ.ಮೆಣಸಿನಕಾಯಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ..ಸುಧಾ ಪಾಟೀಲ ಸ್ವಾಗತ ಮಾಡಲಿದ್ದಾರೆ. ವೀರಭದ್ರಪ್ಪ ಅಂಗಡಿ  ಅವರು ಉಪನ್ಯಾಸಕರ ಮತ್ತು ಅತಿಥಿಗಳ ಪರಿಚಯವನ್ನು ಮಾಡಲಿದ್ದಾರೆ..ಮಲ್ಲಿಕಾರ್ಜುನ ಕೋಳಿ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡಲಿದ್ದಾರೆ.

.ಸುನೀಲ ಹಲವಾಯಿ ವಂದನಾರ್ಪಣೆಯನ್ನು ಸಲ್ಲಿಸಲಿದ್ದಾರೆ. ಕ.ಸಾ.ಪ. ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕಾ  ಅಧ್ಯಕ್ಷರುಗಳು, ಹಾಗೂ ಜಿಲ್ಲಾ ಕ.ಸಾ.ಪ. ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು, ಕ.ಸಾ.ಪ. ಸರ್ವ ಸದಸ್ಯರು, ಸಾಹಿತಿಗಳು, ಕಲಾವಿದರು ಮತ್ತು ಕನ್ನಡಪರ ಸಂಘಟನೆಗಳು, ಸಮಸ್ತ ಕನ್ನಡ ಮನಸ್ಸುಗಳು ಎಲ್ಲರೂ ಈ ಕಾರ್ಯಕ್ರಮಕ್ಕೆ ಆಗಮಿಸಿ
ಶೋಭೆತರಬೇಕೆಂದು, ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷರಾದ ಮಂಗಲಾ ಶ್ರೀ ಮೆಟಗುಡ್ಡ ವಿನಂತಿಸಿಕೊಂಡಿದ್ದಾರೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ