Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ: ದರ್ಶನ್ ಭವಿಷ್ಯ ನಿರ್ಧಾರ

ನಟ ದರ್ಶನ್  ಅವರು ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾ ಸ್ವಾಮಿಯನ್ನು ಇವರು ಹತ್ಯೆ ಮಾಡಿದ ಆರೋಪ ಹೊತ್ತಿದ್ದಾರೆ. ಈ ಪ್ರಕರಣದಿಂದ ದರ್ಶನ್ ಅವರನ್ನು ಸಿನಿಮಾ ರಂಗದಿಂದ ಬ್ಯಾನ್ ಮಾಡಬೇಕು ಎನ್ನುವ ಮಾತುಗಳು ಜೋರಾಗಿವೆ. ಈ ಬೆನ್ನಲ್ಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ಕರೆದಿದೆ. ಈ ವೇಳೆ ದರ್ಶನ್ ಭವಿಷ್ಯ ನಿರ್ಧಾರ ಆಗೋ ಸಾಧ್ಯತೆ ಇದೆ.

ಇಂದು (ಜೂನ್ 13) ಸಂಜೆ ನಾಲ್ಕು ಗಂಟೆಗೆ ಕಾರ್ಯಕಾರಿ ಸಮತಿ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ದರ್ಶನ್ ವಿಚಾರ ಪ್ರಮುಖವಾಗಿ ಚರ್ಚೆ ಆಗಲಿದೆ. ಈ ಸಭೆಯಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎನ್ನುವ ಚರ್ಚೆ ಶುರುವಾಗಿದೆ.

ಈ ಬಗ್ಗೆ ನಿರ್ಮಾಪಕ ಸಂಘದ ಅಧ್ಯಕ್ಷ ಉಮೇಶ್ ಬಣಕರ್ ಮಾತನಾಡಿದ್ದಾರೆ. ‘ಆ ಸಭೆಯಲ್ಲಿ ಎನು ನಿರ್ಧಾರವಾಗುತ್ತೋ ಅದಕ್ಕೆ ನಾವೆಲ್ಲ ಬದ್ಧರಾಗಿರ್ತಿವಿ. ಎಲ್ಲರೂ ಒಂದು ನಿರ್ಧಾರಕ್ಕೆ ಬರುತ್ತಾರೆ. ಕೇಸ್ ಕಾನೂನಿನ ಅಂಗಳದಲ್ಲಿ ಇರುವುದರಿಂದ ನಾವು ಮಧ್ಯೆ ಹೋಗೋಕೆ ಆಗಲ್ಲ. ಬ್ಯಾನ್ ಮಾಡೋದು ಕಷ್ಟ, ಚಿತ್ರರಂಗ ಅವರಿಗೆ ಅಸಹಕಾರ ವ್ಯಕ್ತಪಡಿಸಬಹುದು ಅಷ್ಟೇ. ಬ್ಯಾನ್ ಅನ್ನೋ ಪದ ಪ್ರಜಾಪ್ರಭುತ್ವದಲ್ಲಿ ಇಲ್ಲ’ ಎಂದಿದ್ದಾರೆ ಅವರು.

‘ಮುಂಚೇ ಕೆಲವರನ್ನು ಬ್ಯಾನ್ ಮಾಡಿ ಆ ಬಳಿಕ ಹಿಂದೆ ತೆಗೆದುಕೊಂಡಿದ್ದೇವೆ. ಈ ಬಗ್ಗೆ ನ್ಯಾಯಲಯ ಕ್ರಮ ತೆಗೆದುಕೊಳ್ಳುತ್ತದೆ. ಅಸಹಾಕಾರ ತೋರುವುದರಿಂದ ಅವರ ಸಿನಿಮಾಗಳನ್ನು ಯಾರೂ ನಿರ್ದೆಶನ ಮಾಡಲ್ಲ, ಯಾರು ನಿರ್ಮಾಣ ಮಾಡಲ್ಲ. ಕಾರ್ಮಿಕ ವರ್ಗ ಸಾಥ್ ಕೊಡುವುದಿಲ್ಲ’ ಎಂದು ಉಮೇಶ್ ಬಣಕರ್ ಹೇಳಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*