Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ನಿವಾಸವನ್ನು ಕೊನೆಗೂ ಖರೀದಿ ಮಾಡಿದ ಕರ್ನಾಟಕ ಸರ್ಕಾರ

ಬೆಂಗಳೂರು, ಡಿಸೆಂಬರ್ 13: ಎಐಸಿಸಿ ಮಾಜಿ ಅಧ್ಯಕ್ಷ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸವನ್ನು ಕೊನೆಗೂ ಕರ್ನಾಟಕ ಸರ್ಕಾರ ಖರೀದಿ ಮಾಡಿದೆ. ಮಾರುಕಟ್ಟೆ ಮೌಲ್ಯಕ್ಕಿಂತಲೂ ಸುಮಾರು 1 ಕೋಟಿ ರೂ. ಕಡಿಮೆ ಮೊತ್ತಕ್ಕೆ ಸರ್ಕಾರ, ನಿಜಲಿಂಗಪ್ಪ ನಿವಾಸವನ್ನು ಖರೀದಿ ಮಾಡಿದ ಬಗ್ಗೆ ವರದಿಯಾಗಿದೆ. ನಿಜಲಿಂಗಪ್ಪ ಅವರು ಬದುಕಿ, ಬಾಳಿರುವ ಚಿತ್ರದುರ್ಗದ ಮನೆಯ ಖರೀದಿಗೆ ಸರ್ಕಾರ ಉತ್ಸಾಹ ತೋರದ್ದರಿಂದ ಇತ್ತೀಚೆಗೆ ಕೆಲವು ದಿನಗಳ ಹಿಂದೆ ಅವರ ಮಗ ಎಸ್​ಎನ್​ ಕಿರಣಶಂಕರ್ ‘‘ಮನೆ ಮಾರಾಟಕ್ಕಿದೆ’’ ಎಂದು ಜಾಹೀರಾತು ನೀಡಿದ್ದರು. ಇದರಿಂದ ಐತಿಹಾಸಿಕ ನಿವಾಸ ಖಾಸಗಿಯವರ ಪಾಲಾಗುವ ಆತಂಕ ಎದುರಾಗಿತ್ತು.





ಮಹಾತ್ಮಾ ಗಾಂಧಿಯ ಭಾಗವಹಿಸಿದ್ದ 1924 ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂದರ್ಭದಲ್ಲೇ ಬೆಳಗಾವಿಯಲ್ಲಿನ ಐತಿಹಾಸಿಕ ನಿವಾಸ ಸರ್ಕಾರದ ಅಧೀನಕ್ಕೆ ಬಂದಿರುವುದು ವಿಶೇಷ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ