Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಸಾಹಿತ್ಯ ಅಕಾಡೆಮಿ. ವಿಜಯನಗರ ಜಿಲ್ಲಾ ಚಕೋರ  ವೇದಿಕೆ  ಸಂಚಾಲಕರಾಗಿ ಶ್ರೀ ವೆಂಕಟೇಶ್ ಬಡಿಗೇರ್ ಆಯ್ಕೆ



ಬಳ್ಳಾರಿ: ಕರ್ನಾಟಕ ಸರ್ಕಾರ  ಕರ್ನಾಟಕ ಸಾಹಿತ್ಯ ಅಕಾಡೆಮಿ. ಕನ್ನಡ ಭವನ  ಎರಡನೇ ಮಹಡಿ ಬೆಂಗಳೂರು ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾನ್ಯ ಅಧ್ಯಕ್ಷರಾದ ಎಲ್ ಎನ್ ಮುಕುಂದ ರಾಜ್ ರವರು ಕರ್ನಾಟಕ ಸಾಹಿತ್ಯ ಅಕಾಡೆಮಿ ವಿಜಯನಗರ ಜಿಲ್ಲಾ ಚಕೋರ ವೇದಿಕೆಯ ಶ್ರೀ ವೆಂಕಟೇಶ್ ಬಡಿಗೇರ್ ಕಮಲಾಪುರ ರವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಜಿಲ್ಲಾ ಚಕೋರ ವೇದಿಕೆ ಸಂಚಾಲಕರನ್ನಾಗಿ ನೇಮಿಸಲಾಗಿದೆ. ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಚಕೋರ ವೇದಿಕೆಯ ಮೂಲಕ ಸಾಹಿತ್ಯ ಕಾರ್ಯಕ್ರಮಗಳನ್ನ ರೂಪಿಸುವ ಮಹತ್ವ ಯೋಜನೆ ರೂಪಿಸಿದೆ. ಈ ವೇದಿಕೆ ಆಯಾ ಜಿಲ್ಲೆಯಲ್ಲಿರುವ ಶಾಲಾ ಕಾಲೇಜು ಸಂಘ ಸಂಸ್ಥೆಗಳಲ್ಲಿ ಉಪನ್ಯಾಸ ಕವಿಗೋಷ್ಠಿ ಇತ್ಯಾದಿ ಕಾರ್ಯಕ್ರಮಗಳನ್ನು ಏರ್ಪಡಿಸುವುದು. ಮಾನ್ಯ ಸದಸ್ಯ ಸಂಚಾಲಕರಾದ ಡಾ. ಮಲ್ಲಿಕಾರ್ಜುನ ಬಿ.ಮಾನ್ಪಾಡಿ ಮಾರ್ಗದರ್ಶನದೊಂದಿಗೆ ಅಕಾಡೆಮಿ  ಘನತೆ ಗೌರವ ತಕ್ಕಂತೆ ಸಾಹಿತ್ಯ ಚಕೋರ ವಿಚಾರ ವೇದಿಕೆ ನಿರ್ವಹಿಸಿಕೊಂಡು ಹೋಗಲು ತಿಳಿಸಲಾಗಿದೆ. ಚಕೋರ ವಿಚಾರ ಸಾಹಿತ್ಯ ವಾಟ್ಸಾಪ್ ಗ್ರೂಪ್ ರಚಿಸುವುದರ ಮೂಲಕ ಚಕೋರ ವೇದಿಕೆ ಪ್ರಾರಂಭಿಸಬಹುದು ಎಂದು ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಡಾ.. ವೀರೇಶ್ ಬಡಿಗೇರ್ ಕನ್ನಡ ಪ್ರಾಧ್ಯಾಪಕರು.ಕ.ವಿ.ವಿ. ಹಂಪಿ. ಡಾ.ಬಿ.ಜಿ ಕನಕೇಶ್ ಮೂರ್ತಿ.ಡಾ. ದಯಾನಂದ ಕಿನ್ನಾಳ.  ಮೌನೇಶ್ ಬಡಿಗೇರ್ ಕನ್ನಡ ಸಹಾಯಕ ಪ್ರಾಧ್ಯಾಪಕರು.  ನಾಗರಾಜ್ ಪತ್ತಾರ್. ಇತಿಹಾಸ ಉಪನ್ಯಾಸಕರು ಹೊಸಪೇಟೆ. ಶ್ರೀಮತಿ ಶೋಭಾ ಶಂಕರಾನಂದ . ಶ್ರೀಮತಿ ರೇಖಾ ಕನ್ನಡತಿ ಡಾ. ಸುಲೋಚನ.  ಎರಿಸ್ವಾಮಿ ಸಾಲುಮರದ  ಸಿ.ಎನ.ಅಶೋಕ.ಡಾ. ಶಿವರಾಜ ಗೌಡ್ರ.  ಹುಲಿಯೂರುದುರ್ಗ ಲಕ್ಷ್ಮೀನಾರಾಯಣ.ಡಾ. ಎಂ ಧರ್ಮದ ಗೌಡ.  ಎಂ ವಿರುಪಾಕ್ಷಯ್ಯ ಸ್ವಾಮಿ.  ಸಿದ್ದಲಿಂಗೇಶ ಅಂಕಲಕೋಟಿ.  ಅರುಣ್ ಕುಮಾರ್ ಕಲ್ಕಂಬ.  ಮನ್ಸೂರ್ ಭಾಷಾ ಶುಭ ಹಾರೈಸಿದ್ದಾರೆ.




Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*