Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ 5 ದಿನಗಳ ಕಾಲ ‘ಕಾವೇರಿ ಆರತಿ

ಮಂಡ್ಯ, ಸೆಪ್ಟೆಂಬರ್​ 26: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯದ ಬೋಟಿಂಗ್​ ಪಾಯಿಂಟ್​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕನಸಿನ ಕಾರ್ಯಕ್ರಮ ‘ಕಾವೇರಿ ಆರತಿ’ಗೆ ಇಂದು ಚಾಲನೆ ಸಿಗಲಿದೆ.  5 ದಿನಗಳ ಕಾಲ ಸಾಂಕೇತಿಕವಾಗಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ.  ಸಂಜೆ 6 ಗಂಟೆಗೆ ಡಿಸಿಎಂ ಡಿಕೆಶಿ ಕಾವೇರಿ ಆರತಿಗೆ ಚಾಲನೆ ನೀಡಲಿದ್ದು, ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ತರಬೇತಿ ಪಡೆದಿರುವ ಸ್ಥಳೀಯ ಪುರೋಹಿತರಿಂದಲೇ ಕಾರ್ಯಕ್ರಮ ನಡೆಯಲಿದ್ದು, ಗಂಗಾರತಿ ಮಾದರಿಯಲ್ಲಿಯೇ ಕಾವೇರಿ ಆರತಿ ಇರಲಿದೆ. 12-13 ಜನರನ್ನೊಳಗೊಂಡ ವೈದಿಕರ ತಂಡ ಕಾರ್ಯಕ್ರಮದ ನೇತೃತ್ವ ವಹಿಸಲಿದೆ. ಇನ್ನು ರಾಜ್ಯ, ಹೊರರಾಜ್ಯ ಸೇರಿದಂತೆ ಕಾರ್ಯಕ್ರಮಕ್ಕೆ ಸುಮಾರು 8 ಸಾವಿರಕ್ಕೂ ಹೆಚ್ಚು ಜನ ಬರುವ ನಿರೀಕ್ಷೆ ಇದೆ. ಕೆಆರ್‌ಎಸ್ ಬೃಂದಾವನಕ್ಕೆ ಬರುವ ಪ್ರವಾಸಿಗರಿಗೆ ಉಚಿತ ಪ್ರವೇಶ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಜೊತೆಗೆ ಕಾರ್ಯಕ್ರಮದ ಐದೂ ದಿನಗಳ ಕಾಲ ಟೋಲ್ ಸಂಗ್ರಹದಲ್ಲೂ ಪ್ರವಾಸಿಗರಿಗೆ ವಿನಾಯಿತಿ ಇರಲಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ