Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ಉತ್ಸವ -2025 ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು



ಬೆಳಗಾವಿ.ಅ.20: ಕಿತ್ತೂ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಕಿತ್ತೂರು ಚನ್ನಮ್ಮ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಜಯಗಳಿಸಿದ ಐತಿಹಾಸಿಕ ಮಹತ್ವ ಹೊಂದಿರುವ ಕಿತ್ತೂರು ಉತ್ಸವವನ್ನುದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಹಿನ್ನಲೆಯಲ್ಲಿ ಮಹಿಳಾ ಉತ್ಸವವನ್ನು ಆಯೋಜಿಸಲಾಗಿದೆ.


ಮಹಿಳಾ‌ ಉತ್ಸವದ ಅಂಗವಾಗಿ 18-35 ವರ್ಷ‌ದೊಳಗಿನ‌ ಮಹಿಳೆಯರಿಗಾಗಿ ಕವಿಗೋಷ್ಠಿ, ಜಾನಪದ ಗೀತಗಾಯನ, ರಂಗೋಲಿ ಹಾಗೂ ಮ್ಯೂಜಿಕಲ್ ಚೇರ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಅಕ್ಟೋಬರ್ 23 ರಂದು ಮುಂಜಾನೆ‌10.30 ಗಂಟೆಗೆ ಕಿತ್ತೂರಿನ‌ ರಾಜಗುರು ಕಲ್ಮಠದಲ್ಲಿ ಕವಿಗೋಷ್ಠಿ, ಮಧ್ಯಾಹ್ನ 12 ಗಂಟೆಗೆ ಜಾನಪದ ಗೀತಗಾಯನ ಸ್ಪರ್ಧೆ, ಕಿತ್ತೂರಿ‌‌ನ ಎಸ್.ಜೆ.ಆಯ್ ಹೈಸ್ಕೂಲಿನಲ್ಲಿ ಮಧ್ಯಾಹ್ನ 2.00 ಗಂಟೆಗೆ ರಂಗೋಲಿ ಸ್ಪರ್ಧೆ, ಸಾಯಂಕಾಲ 4.00‌ ಗಂಟೆಗೆ ಮ್ಯೂಜಿಕಲ್ ಚೇರ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳನ್ನು ಎರಡು ವಿಭಾಗಗಳಲ್ಲಿಆಯೋಜಿಸಲಾಗುವುದು.  ಸಂಪರ್ಕ ವಿವರ: ಕವಿ ಗೋಷ್ಠಿ ಜ್ಯೋತಿ ಕೋಟಗಿ-9980801993, ಸ್ನೇಹಲ್‌ ಪೂಜಾರಿ-9972674339, ಸುನೀತಾ ಪರಪ್ಪನವರ-9901399788


ಜಾನಪದ‌ ಗೀತಗಾಯನ: ಜ್ಯೋತಿ ಕೋಟಗಿ-9980801993, ಸ್ನೇಹಲ್‌ ಪೂಜಾರಿ-9972674339 ರಂಗೋಲಿ ಸ್ಪರ್ಧೆ: ಸ್ನೇಹಲ್‌ ಪೂಜಾರಿ-9972674339, ರಂಜನಾ ಬುಲಬುಲೆ-9148028170 ಮ್ಯೂಜಿಕಲ್ ಚೇರ್: ಸುನೀತಾ ಪರಪ್ಪನವರ-9901399788, ಪ್ರೇಮಾ ಗಾಣಿಗೇರ- 9695951764 ಆಸಕ್ತರು ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ಹೆಸರುಗಳನ್ನು ನೋಂದಾಯಿಸ ಕೊಳ್ಳಬಹುದಾಗಿದೆ ಎಂದು ಮಹಿಳಾ ಉತ್ಸವ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳಾದ ರೇಖಾ ಶೆಟ್ಟರ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*