LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭಾರತಕ್ಕೆ ದೊಡ್ಡ ಗಂಡಾಂತರ: ಕೋಡಿಮಠ ಸ್ವಾಮೀಜಿ

ಮೈಸೂರು, ಜುಲೈ 15: ಭಾರತಕ್ಕೆ ಬಹುದೊಡ್ಡ ಗಂಡಾಂತರ ಕಾದಿದೆ. ವಿಶ್ವವೇ ತಿರುಗಿ ನೋಡುವ ಮಟ್ಟಿನ ಆಘಾತ ಎದುರಾಗಲಿದೆ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮೈಸೂರಿನ ನಮನ್ ಫೌಂಡೇಶನ್ ವತಿಯಿಂದ ನೂತನವಾಗಿ ನಿರ್ಮಾಣವಾಗಲಿರುವ ಧ್ಯಾನ ಕೇಂದ್ರದ ಸ್ಥಳಕ್ಕೆ ಭೇಟಿ ನೀಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವವರಿಗೆ ಮುಂದಿನ ದಿನಗಳಲ್ಲಿ ತೊಂದರೆ ಎದುರಾಗಲಿದೆ ಎಂದು ಹೇಳಿದರು. ಮುಂದಾಗುವ ಸಮಸ್ಯೆಗಳನ್ನು ಅರಿತುಕೊಂಡು ಈಗಲೇ ಪರಿಹಾರ ಮಾಡಿಕೊಂಡರೆ ಸೂಕ್ತ. ಇಲ್ಲವಾದಲ್ಲಿ ಸಮಸ್ಯೆ ಇದೆ ಎಂದು ಅವರು ಹೇಳಿದ್ದಾರೆ.

ಸಾಮಾನ್ಯವಾಗಿ ಯುಗಾದಿ ಮತ್ತು ಸಂಕ್ರಾಂತಿ ಸಂದರ್ಭದಲ್ಲಿ ಮುನ್ಸೂಚನೆ ಫಲಗಳನ್ನು ತಿಳಿಸಲಾಗುತ್ತದೆ. ಯುಗಾದಿ ಸಂದರ್ಭದಲ್ಲಿ ಮಳೆ, ಬೆಳೆ ಇತ್ಯಾದಿಗಳ ಬಗ್ಗೆ ಮುನ್ಸೂಚನೆ ನೀಡಲಾಗುತ್ತದೆ. ಸಂಕ್ರಾಂತಿ ಸಮಯದಲ್ಲಿ ಆಡಳಿತ, ರಾಜಕಾರಣ ಇತ್ಯಾದಿಗಳ ಫಲ ನೋಡಿಕೊಂಡು ಹೇಳುತ್ತೇವೆ. ಸಂಕ್ರಾಂತಿವರೆಗೆ ಏನು ತೊಂದರೆ ಇಲ್ಲ. ಆಮೇಲೆ, ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಕೊಡಿ ಶ್ರೀ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್