LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೃಷ್ಣಾ ಮೇಲ್ದಂಡೆ ಯೋಜನೆ ಭೂಸ್ವಾಧೀನಕ್ಕೆ ಪರಿಹಾರ ಘೋಷಿಸಿದ ಸರ್ಕಾರ

ಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರಿಗೆ ಸಿದ್ದರಾಮಯ್ಯಸಿಹಿ ಸುದ್ದಿ ನೀಡಿದ್ದಾರೆ. ಈ ಕುರಿತಂತೆ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಭೂಸ್ವಾದಿನಕ್ಕೆ ಪರಿಹಾರ ಘೋಷಿಸಲಾಗಿದೆ. ತರಿ ನೀರಾವರಿ ಜಮೀನಿಗೆ 40 ಲಕ್ಷ, ಖುಷ್ಕಿ ಜಮೀನಿಗೆ 30 ಲಕ್ಷದಂತೆ ಭೂಮಿ ಖರೀದಿಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಟ್ಟಾರೆ 70 ಸಾವಿರ ಕೋಟಿ ಈ ಯೋಜನೆಗೆ ಬೇಕು. ಪ್ರತಿ ವರ್ಷ 15-20 ಖರ್ಚು ಮಾಡುತ್ತೇವೆ. ಹೇಗೆ ಹಣ ಹೊಂದಿಸಬೇಕು ಎಂಬುದನ್ನ ಸರ್ಕಾರದ ಹಂತದಲ್ಲಿ ತೀರ್ಮಾನ ಮಾಡ್ತೀವಿ ಎಂದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ