ಕೃಷ್ಣಾ ಮೇಲ್ದಂಡೆ ಯೋಜನೆ ಭೂಸ್ವಾಧೀನಕ್ಕೆ ಪರಿಹಾರ ಘೋಷಿಸಿದ ಸರ್ಕಾರ
ಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರಿಗೆ ಸಿದ್ದರಾಮಯ್ಯಸಿಹಿ ಸುದ್ದಿ ನೀಡಿದ್ದಾರೆ. ಈ ಕುರಿತಂತೆ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಭೂಸ್ವಾದಿನಕ್ಕೆ ಪರಿಹಾರ ಘೋಷಿಸಲಾಗಿದೆ. ತರಿ ನೀರಾವರಿ ಜಮೀನಿಗೆ 40 ಲಕ್ಷ, ಖುಷ್ಕಿ ಜಮೀನಿಗೆ 30 ಲಕ್ಷದಂತೆ ಭೂಮಿ ಖರೀದಿಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಟ್ಟಾರೆ 70 ಸಾವಿರ ಕೋಟಿ ಈ ಯೋಜನೆಗೆ ಬೇಕು. ಪ್ರತಿ ವರ್ಷ 15-20 ಖರ್ಚು ಮಾಡುತ್ತೇವೆ. ಹೇಗೆ ಹಣ ಹೊಂದಿಸಬೇಕು ಎಂಬುದನ್ನ ಸರ್ಕಾರದ ಹಂತದಲ್ಲಿ ತೀರ್ಮಾನ ಮಾಡ್ತೀವಿ ಎಂದಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.