Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ​ಥ್ರೆಟ್ : ನಿಲ್ದಾಣದಲ್ಲಿದ್ದ ಕೃಷ್ಣಭೈರೇಗೌಡ ಶಾಕ್

ಕಲಬುರಗಿ, ಜೂನ್​ 24: ಕಲಬುರಗಿ ವಿಮಾನ ನಿಲ್ದಾಣವನ್ನುಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬಾಂಬ್​ ಬೆದರಿಕೆ ಇ-ಮೇಲ್  ಬಂದಿದೆ. ​ವಿಚಾರ ತಿಳಿದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರ ದೌಡಾಯಿಸಿದ್ದಾರೆ. ವಿಮಾನ ನಿಲ್ದಾಣದ ಎಲ್ಲ ಸ್ಥಳಗಳಲ್ಲಿ ಮತ್ತು ಪ್ರಯಾಣಿಕರ ಬ್ಯಾಗ್​​ಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಬಾಂಬ್​ ಬೆದರಿಕೆ ಮೇಲ್​ ಬಂದ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ವಿಮಾನ ನಿಲ್ದಾಣದಲ್ಲಿದ್ದರು.

ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರನ್ನು ಹೊರಗೆ ಬಿಡಲಿಲ್ಲ.  ನನಗೂ ಅರ್ಧ ಗಂಟೆ ಸಮಯ ವಿಳಂಬವಾಯಿತು. ಈ ರೀತಿಯ ಕರೆಗಳು ಬರುತ್ತಿರುತ್ತವೆ, ಕೆಲವರು ಸುಮ್ಮನೆ ಅನಾಮಧೇಯ ಕರೆ ಮಾಡುತ್ತಿರುತ್ತಾರೆ‌. ವಿಮಾನ ನಿಲ್ದಾಣದ ಸಿಬ್ಬಂದಿಗಳು ತಪಾಸಣೆ ನಡೆಸಿದರು. ಇದರಿಂದ ನನಗೆ ಅಧಿಕಾರಿಗಳ ಜೊತೆ ಸಭೆ ನಡೆಸಲು ನಿಗಧಿಗಿಂತ ಸಮಯಕ್ಕಿಂತ ಅರ್ಧಗಂಟೆ ವಿಳಂಬವಾಗಿದ್ದು ಬಿಟ್ಟರೆ ಮತ್ತೇನಾಗಿಲ್ಲ. ಅಲ್ಲಿ ಯಾವುದೇ ರೀತಿಯ ಆತಂಕ ಇರಲಿಲ್ಲ. ಅದೊಂದು ಅನಾಮಧೆಯ ಕರೆ ಅನ್ನಿಸುತ್ತೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಇದೇ ವರ್ಷ ಏ.29 ರಂದು ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಬೆದರಿಕೆ ಮೇಲ್​ ಬಂದಿತ್ತು. ವಿಮಾನ ನಿಲ್ದಾಣದ ಮ್ಯಾನೇಜರ್​​ ಅವರ ಮೇಲ್​ಗೆ “ವಿಮಾನದಲ್ಲಿ ಟೈಂ ಬಾಂಬ್​ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಟರ್ಮಿನಲ್ 1 ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ” ಅಂತ ಸಂದೇಶ ಬಂದಿತ್ತು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ