Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕು. ಅಂಬಿಕಾ ಬಡಿಗೇರ್ "ಕರುನಾಡ ನಾಟ್ಯ ಕಣ್ಮಣಿ ರಾಜ್ಯ ಪ್ರಶಸ್ತಿ" ಆಯ್ಕೆ

ತಾಳಿಕೋಟೆ, ಶ್ರೀ ವಿರಕ್ತೇಶ್ವರ ಭರತನಾಟ್ಯ ತರಬೇತಿ ಸಂಸ್ಥೆ (ರಿ) ತಾಳಿಕೋಟಿಯಲ್ಲಿ ಉಚಿತ ನೃತ್ಯ ತರಬೇತಿ ಅಲ್ಲಿ ಪ್ರವೇಶ ಪಡೆದುಕೊಂಡು ಶ್ರೀ ವಿನೋದಕುಮಾರ ಚಿಕ್ಕಮಠ ಇವರ ಹತ್ತಿರ ಭರತನಾಟ್ಯ ಹಾಗೂ ಜಾನಪದ ನೃತ್ಯ ತರಬೇತಿ ಪಡೆಯುತ್ತಿದ್ದ ಕುಮಾರಿ ಅಂಬಿಕಾ ಬಡಿಗೇರ್ ನೃತ್ಯ ಸತತ ಪ್ರಯತ್ನದಿಂದ ನೃತ್ಯ ತರಗತಿ ಜೊತೆಗೆ ನೃತ್ಯ ಪ್ರದರ್ಶನ ನೀಡಿ ಜನರ ಗಮನ ಸೆಳೆದಿರುವುದು ವಿಶೇಷ.
    ಅಂಬಿಕಾ ಬಡಿಗೇರ್ ಬಡತನದ ಕುಟುಂಬದಲ್ಲಿ ಜನಿಸಿದ ವಿದ್ಯಾರ್ಥಿನಿ ನೃತ್ಯ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿರುವ ವಿದ್ಯಾರ್ಥಿನಿ ಈಗ ಪ್ರತಮ ಪಿಯುಸಿ ಶ್ರೀ ಎಚ್ ಎಸ್ ಪಾಟೀಲ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ತಾಳಿಕೋಟಿ ಓದುತ್ತಿರುವ ವಿದ್ಯಾರ್ಥಿನಿಯಾಗಿದ್ದಾಳೆ.
    ಈ ನಾಟ್ಯ ಪ್ರತಿಭೆಗೆ ಇಂದು ಕಲಬುರ್ಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಶ್ರೀ ಮಹೇಂದ್ರ ಶಿವಾಚಾರ್ಯ ಕಲ್ಯಾಣ ಮಂಟಪದಲ್ಲಿ ಜರುಗುವ ವಿಶ್ವ ದರ್ಶನ ಕನ್ನಡ ದಿನಪತ್ರಿಕೆಯ ೬ ವಾರ್ಷಿಕೋತ್ಸವ ಹಾಗೂ ಸರ್ವಧರ್ಮದ ಭಾವ್ಯಕ್ಯತೆಯ ೭ನೇ ರಾಜ್ಯ ಸಮ್ಮೇಳನ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಈ ವಿದ್ಯಾರ್ಥಿನಿಗೆ  "ಕರುನಾಡ ನಾಟ್ಯ ಕಣ್ಮಣಿ ರಾಜ್ಯ ಪ್ರಸ್ತಿ ನಿಡಿ ಗೌರವಿಸುತ್ತಿರುವದಾಗಿ ಡಾ. ಎಸ್.ಎಸ್. ಪಾಟಿಲ್ ತಿಳಿಸಿದ್ದಾರೆ. 
    "ಕರುನಾಡ ನಾಟ್ಯ ಕಣ್ಮಣಿ ರಾಜ್ಯ ಪ್ರಶಸ್ತಿ ಆಯ್ಕೆ ಆಗಿದ್ದಕ್ಕೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿನೋದಕುಮಾರ ಚಿಕ್ಕಮಠ ಎಲ್ಲ ಪದಾಧಿಕಾರಿಗಳು ಹಾಗೂ ತಾಳಿಕೋಟಿಯ ಗನ್ಯ ಮಾನ್ಯರು ಅಭಿನಂದಿಸಿದ್ದಾರೆ.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲ್ಯ ವಿವಾಹ ಸಾಮಾಜಿಕ ಅನಿಷ, ಎಲ್ಲಾ ಇಲಾಖೆ ಸಮುದಾಯದ ಸಹಕಾರದಿಂದ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಿಸಿಬೇಕಾಗಿದೆ: ಮಂಜುನಾಥ ನಾಯಕಶ್ರೀ ಗ್ರಾಮದೇವತೆ(ದ್ಯಾಮವ್ವ)ದೇವಿಯ ಜಾತ್ರೋತ್ಸವಸಂಗೀತದ ಮೂಲಕ ಸಮಾಜವನ್ನು ತಿದ್ದುವ ಕೆಲಸವಾಗಬೇಕು: ಆರ್ ಆರ್ ಕುಲಕರ್ಣಿ ಜುಲೈ ೨೦ರಂದು ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ  ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ಶಿವಯೋಗದ ಮಹಾಪರ್ವತ ಶ್ರೀಮುರುಘೇಂದ್ರ ಶಿವಯೋಗಿಗಳು : ಡಾ.ಶಂಭುಲಿಂಗ ಹೆಗಡಾಳ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ನಿಯೋಗ ಮನವರಿಕೆ: 93 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಕೈಬಿಡಲು ಒಪ್ಪಿದ KHB ಅಧಿಕಾರಿಗಳು ಅಛಲ ನಿರ್ಧಾರ ದೊಂದಿಗೆ ಅಧ್ಯಯನ ಮಾಡಿದರೆ ಜೀವನದಲ್ಲಿ ಯಶಸ್ಸು : ಸಾಲಿಮಠಮಾದ್ಯಮರತ್ನ ರಾಜ್ಯ ಪ್ರಶಸ್ತಿಗೆ ಘೋರ್ಪಡೆ ಆಯ್ಕೆ ಭೀಮಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರ ಮನವಿ