Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಮಾರ್ ಬಂಗಾರಪ್ಪ  ಮನೆಗೆ ಶಿವರಾಜಕುಮಾರ್ ಬೆಂಬಲಿಗರು ಮುತ್ತಿಗೆ

ಬೆಂಗಳೂರು, ಜೂನ್​ 08: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್  ಸೋತ ಬೆನ್ನಲ್ಲೇ ನಟ ಶಿವರಾಜಕುಮಾರ್ ​ ಅವರ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ  ಅವರ ಸದಾಶಿವನಗರ ಮನೆಗೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿಯಿಂದ ಸಂಸದ ಬಿವೈ ರಾಘವೇಂದ್ರ, ಕಾಂಗ್ರೆಸ್​ನಿಂದ ನಟ ಶಿವರಾಜಕುಮಾರ್​ ಪತ್ನಿ ಗೀತಾ ಶಿವರಾಜಕುಮಾರ್​ ಮತ್ತು ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಸ್ಪರ್ಧಿಸಿದ್ದರು.

ಚುನಾವಣೆಯಲ್ಲಿ ಬಿವೈ ರಾಘವೇಂದ್ರ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಬಿವೈ ರಾಘವೇಂದ್ರ ಗೆಲುವಿನ ಬಳಿಕ, ಬಿಜೆಪಿ ನಾಯಕ ಕುಮಾರ್​ ಬಂಗಾರಪ್ಪ ನಟ ಶಿವರಾಜಕುಮಾರ್​ ಅವರ ಬಗ್ಗೆ ಲಘುವಾಗಿ ಬರೆದು ಫೇಸ್​ಬುಕ್​​ನಲ್ಲಿ ಪೋಸ್ಟ್​​ ಹಾಕಿದ್ದು, ಶಿವಣ್ಣ ಅಭಿಮಾನಿಗಳು ಆಕ್ರೋಶಗೊಳ್ಳುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು (ಜೂ.08) ನಟ ಶಿವರಾಜಕುಮಾರ್ ಬೆಂಬಲಿಗರು ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್​ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಿದ್ದಾರೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ