LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೆಂಪಣ್ಣ ಆಯೋಗದ ವರದಿ ಬಗ್ಗೆ ಸಂಪುಟದಲ್ಲಿ ಚರ್ಚಿಸಲಿ: ಕುಮಾರಸ್ವಾಮಿ

ಶಿವಮೊಗ್ಗ, ಸೆಪ್ಟೆಂಬರ್ 5: ಕೋವಿಡ್​ ಹಗರಣದ ತನಿಖಾ ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಸಂಪುಟದಲ್ಲಿ ಚರ್ಚೆಯಾಗಲಿದೆ ಎಂದು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅದನ್ನು (ಕೆಂಪಣ್ಣ ಆಯೋಗದ ವರದಿ) ಏಕೆ ಕ್ಯಾಬಿನೆಟ್ ಮುಂದೆ ತರದೆ ಬಿಟ್ಟಿದ್ದಾರೆ ಎಂದು ಪ್ರಶ್ನಿಸಿದರು.







ನಾಡಿಗೆ ಅನೇಕ ಕೊಡುಗೆಗಳನ್ನು ಎನ್​​ಯು ಆಸ್ಪತ್ರೆ ಕೊಟ್ಟಿದೆ. ಶಿವಮೊಗ್ಗದಲ್ಲಿ ಹಲವಾರು ಕುಟುಂಗಳಿಗೆ ಯಶಸ್ವಿಯಾಗಿ ಕಿಡ್ನಿ‌ ಕಸಿ ಮಾಡಿದ್ದಾರೆ. ಶಿವಮೊಗ್ಗಕ್ಕೆ ಇಂತಹ‌ ಒಂದು ಆಸ್ಪತ್ರೆ ಅವಶ್ಯಕವಾಗಿತ್ತು. ಇಲ್ಲವಾದರೆ ಬೆಂಗಳೂರು ಅಥವಾ ಮಂಗಳೂರಿಗೆ ಆಸ್ಪತ್ರೆಗೆ ಹೋಗಬೇಕಿತ್ತು. ಇದೀಗ ಆ ಸೌಲಭ್ಯ ಶಿವಮೊಗ್ಗದಲ್ಲಿ ದೊರೆಯುತ್ತಿದೆ ಎಂದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್