Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುರುಗೋಡು ಉತ್ಸವ: ಶಿವಬಸವ ಆರತಿಯ ಮೂಲಕ ದೈವಿಕ ದರ್ಶನ

ಬಳ್ಳಾರಿ,ಫೆ.16- ಕುರುಗೋಡು ಉತ್ಸವದ ಅಂಗವಾಗಿ ಆಯೋಜಿಸಿದ್ದ ಶಿವಬಸವ ಆರತಿ ಕಾರ್ಯಕ್ರಮವು ದೈವಿಕ ದರ್ಶನಕ್ಕೆ ಸಾಕ್ಷಿಯಾಯಿತು.

ಐತಿಹಾಸಿಕ ಪಟ್ಟಣ ಕುರುಗೋಡಿನ ಆರಾಧ್ಯದೈವ ಶ್ರೀ ದೊಡ್ಡಬಸವೇಶ್ವರ ದೇವಸ್ಥಾನ ಸನ್ನಿಧಿ ಮುಂಭಾಗದ ದೊಡ್ಡಬಸವೇಶ್ವರ ವೇದಿಕೆಯಲ್ಲಿ ಉತ್ಸವದ ಮೊದಲ ದಿನವಾದ ಭಾನುವಾರ ವಾರಣಾಸಿಯ ಅರ್ಚಕರು ಗಂಗಾರತಿಯ ಮಾದರಿಯಲ್ಲಿ ಶಿವಬಸವ ಆರತಿ ನಡೆಸಿಕೊಟ್ಟರು.

ಅರ್ಚಕರು ಸಾಲಾಗಿ ನಿಂತು, ಮಂತ್ರಘೋಷಗಳ ನಡುವೆ ದೊಡ್ಡದಾದ ಕಂಚಿನ ದೀಪಗಳಿಂದ ಆರತಿ ಬೆಳಗಿದರು. ಮಂತ್ರಗಳ ಪಠಣ ಮತ್ತು ಶಂಖನಾದವು ಸಾರ್ವಜನಿಕರಲ್ಲಿ ಭಕ್ತಿಭಾವ ಮೂಡಿಸಿತು. ಆರತಿ ಕಾರ್ಯಕ್ರಮವು ದಾರ್ಶನಿಕ ಪಾವಿತ್ರ್ಯತೆಯನ್ನು ಮರುಕಳಿಸುವ ಕ್ಷಣಕ್ಕೆ ನಾಂದಿಯಾಯಿತು.

ಇದೇ ವೇಳೆ ಮಹಾಶಿವರಾತ್ರಿಯಂದು ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಗಣ ಹಾಗೂ ಅಪಾರ ಜನಸ್ತೋಮ  ಶಿವಬಸವ ಆರತಿ ಕಂಡು ಪುನೀತರಾದರು. ಶಿವಬಸವ ಆರತಿ ಕಾರ್ಯಕ್ರಮಕ್ಕೆ ಭರತನಾಟ್ಯ ಕಲಾವಿದರ ಹೆಜ್ಜೆಯ ನಾದವು ಜೊತೆಯಾಗಿದ್ದು, ನೋಡುಗರಿಗೆ ರೋಮಾಂಚನ ಮೂಡಿಸಿತು.

ಇದಕ್ಕೂ ಮುನ್ನ ಕಂಪ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್‌ಲೂಮ್ಸ್) ದ ಅಧ್ಯಕ್ಷರೂ ಆಗಿರುವ ಜೆ.ಎನ್.ಗಣೇಶ್ ಅವರು ಉತ್ಸವದ ಮೂರ್ತಿ ಪರಮೇಶ್ವರನಿಗೆ ಪೂಜಾ ಧಾರ್ಮಿಕ ವಿಧಿ-ವಿಧಾನ ನೆರವೇರಿಸಿದರು.

ಬಳಿಕ ಶ್ರೀ ದೊಡ್ಡ ಬಸವೇಶ್ವರ ದೇವಸ್ಥಾನದ ಆರತಿ ವೇದಿಕೆಯಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ನಂತರ ಸಾಧಕರಿಗೆ ಹಾಗೂ ನೌಕರರಿಗೆ ಸನ್ಮಾನ ಕಾರ್ಯಕ್ರಮ ಜರುಗಿದವು.

ಈ ವೇಳೆ ಕುರುಗೋಡು ಪುರಸಭೆಯ ಅಧ್ಯಕ್ಷ ಟಿ.ಶೇಖಣ್ಣ, ಕುರುಗೋಡು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಸವನಗೌಡ, ತಹಶೀಲ್ದಾರ ನರಸಪ್ಪ, ತಾಪಂ ಇಓ ನಿರ್ಮಲಾ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿ- ಸಿಬ್ಬಂದಿ ಹಾಗೂ ಸಾರ್ವ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ