Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರಾಟೆ ಭವನಕ್ಕೆ ಅನುದಾನ ನೀಡಲು ಶಾಸಕ  ಭರತ್‌ರೆಡ್ಡಿ ಮೃತ್ಯುಂಜಯ ಸ್ವಾಮಿ  ಮನವಿ 

 ಬಳ್ಳಾರಿ :25  ಶ್ರೀ ಪಂಚಾಕ್ಷರಿ ಮಾರ್ಷಿಯಲ್ ಆರ್ಟ್ಸ್ ಟ್ರಸ್ಟ್ನ ಪದಾಧಿಕಾರಿಗಳು ಬಳ್ಳಾರಿಯಲ್ಲಿ   ಆರ್ಟ್ಸ್ ಟ್ರಸ್ಟ್ವತಿಯಿಂದ ನಿರ್ಮಿಸುತ್ತಿರುವ ಕರಾಟೆ ಭವನಕ್ಕೆ ಅನುದಾನ ನೀಡಬೇಕೆಂದು ಪ್ರಶ್ನ ಸದಸ್ಯರು ಇತ್ತೀಚೆಗೆ ನಗರ ಶಾಸಕ ಭರತ್ ರೆಡ್ಡಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.


ಶ್ರೀ ಪಂಚಾಕ್ಷರಿ ಮಾರ್ಷಿಯಲ್ ಆರ್ಟ್ಸ್ ಟ್ರಸ್ಟ್ ಕಳೆದ 25 ವರ್ಷಗಳಿಂದ ಬಳ್ಳಾರಿ ನಗರದಲ್ಲಿ ವಿದ್ಯಾರ್ಥಿಗಳಿಗೆ  ಪ್ರತಿನಿತ್ಯ ಉಚಿತವಾಗಿ ಕರಾಟೆ, ಯೋಗ, ಧ್ಯಾನ ತರಬೇತಿಯನ್ನು ನೀಡುತ್ತಿದ್ದು ಇದರಿಂದ ಆತ್ಮ ರಕ್ಷಣೆಯ ವಿಶ್ವಾಸ ಹೆಚ್ಚಾಗಿರುತ್ತದೆ.  ಅವರಿಗೆ ಇನ್ನೂ ಹೆಚ್ಚಿನ ತರಬೇತಿಯನ್ನು ನೀಡಲು ಆಧುನಿಕ ಶೈಲಿಯ ಕರಾಟೆ ತರಬೇತಿಗೆ ವ್ಯವಸ್ಥೆಯನ್ನು ಮಾಡಲು ಮತ್ತು  ವಿಶೇಷ ತರಬೇತಿಯನ್ನು ನೀಡಲು ಕರಾಟೆ ಭವನ ನಿರ್ಮಾಣ ಮಾಡಲು   ಟ್ರಸ್ಟ್ ಮುಂದಾಗಿದ್ದು, ಅದಕ್ಕೆ ಶಾಸಕರ ಅನುದಾನದಲ್ಲಿ ಹಣವನ್ನು ನೀಡಬೇಕೆಂದು ಪ್ರಶ್ನ ಅಧ್ಯಕ್ಷ ಬಂದ್ರಾಳ್  ಮೃತ್ಯುಂಜಯ ಸ್ವಾಮಿ ಮನವಿ ಮಾಡಿಕೊಂಡರು.


 ಮನವಿಯನ್ನು ಸ್ವೀಕರಿಸಿದ ಶಾಸಕ  ನಾರಾ ಭರತ್‌ರೆಡ್ಡಿಯವರು ಸಕರಾತ್ಮಕವಾಗಿ ಸ್ಪಂದಿಸಿ ಈಗಾಗಲೇ ಜಿಲ್ಲೆಯ ಎಲ್ಲಾ ಕ್ರೀಡೆಗಳಿಗೆ ಸಹಾಯ, ಸಹಕಾರ ನೀಡುತ್ತಿದ್ದು, ತಮ್ಮ ಕರಾಟೆ ಭವನಕ್ಕೂ ಕೂಡಾ ಹೆಚ್ಚಿನ ಅನುದಾನವನ್ನು ನೀಡುವುದಾಗಿ ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಮುಖಂಡರಾದ ಚಾನಾಳ್ ಶೇಖರ್, ಕರವೇ ಅಧ್ಯಕ್ಷರಾದ ಅಂಗಡಿ ಶಂಕ್ರಪ್ಪ,  ಗಂಗಾವತಿ ವಿರೇಶ್, ಶಬರಿ ರವಿಚಂದ್ರನ್, ಹುಬ್ಬಳ್ಳಿ ರಾಜಶೇಖರ್‌ಗೌಡ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ