Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ವೀರೇಂದ್ರ ಉದ್ಯಮದಲ್ಲಿ ವಕೀಲ ಅನಿಲ್​ಗೌಡ ಪಾಲುದಾರ

ಬೆಂಗಳೂರು: ಶಾಸಕ ವೀರೇಂದ್ರ ಅವರೊಂದಿಗಿನ ಉದ್ಯಮದಲ್ಲಿ ವಕೀಲ ಅನಿಲ್​​​​ ಗೌಡ ಪಾಲುದಾರರಾಗಿದ್ದಾರೆ. ಅವರ ವ್ಯವಹಾರದಿಂದ ಲಾಭ ಮಾಡಿಕೊಂಡಿರುವ ಕುರಿತು ಸಾಕ್ಷ್ಯಗಳು ಲಭ್ಯವಾಗಿವೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಹೈಕೋರ್ಟ್​ಗೆ ತಿಳಿಸಿದೆ.


ವೀರೇಂದ್ರ ಬಂಧನದ ಬಳಿಕ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್​ ಪ್ರಶ್ನಿಸಿ ವಕೀಲ ಅನಿಲ್​ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್‌ ಶಂಕರ್​​ ಮಗದಂ ಅವರಿದ್ದ ಏಕ ಸದಸ್ಯ ಪೀಠಕ್ಕೆ ಕೇಂದ್ರ ಸರ್ಕಾರದ ಪರ ವಕೀಲರು ವಿವರ ನೀಡಿದರು.


ದುಬೈ ಸರ್ಕಾರ ಕ್ಯಾಸಲ್‌ ರಾಕ್‌ ಪ್ರಾಜೆಕ್ಟ್‌ ಮ್ಯಾನೇಜ್‌ಮೆಂಟ್‌ ಸರ್ವೀಸಸ್‌ ಎಂಬ ಸಂಸ್ಥೆಗೆ ವಾಣಿಜ್ಯ ಪರವಾನಗಿ ನೀಡಿದೆ. ಈ ಕಂಪನಿಯಲ್ಲಿ ಅನಿಲ್ ಗೌಡ ಮ್ಯಾನೇಜರ್‌ ಎಂದು ಉಲ್ಲೇಖಿಸಲಾಗಿದೆ. ಇಲ್ಲಿ ಐದನೇ ಹೆಸರು ಪ್ರಮುಖ ಆರೋಪಿಯಾಗಿರುವ ಶಾಸಕ ವೀರೇಂದ್ರ ಪಪ್ಪಿ ಅವರದ್ದು ಎಂದು ಪೀಠಕ್ಕೆ ವಿವರಿಸಿದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ