Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರು ಕಿತ್ತೂರು ಚನ್ನಮ್ಮನ ಆದರ್ಶ ಬೆಳೆಸಿಕೊಳ್ಳಲಿ: ಸಂಸದೆ ಪ್ರೀಯಾಂಕಾ ಜಾರಕಿಹೊಳಿ

ನೇಸರಗಿ : ಭಾರತ ಸ್ವಾತಂತ್ರ್ಯ ಹೋರಾಟದ ಕ್ರಾಂತಿಯ ಕಿಡಿಹೊತ್ತಿಸಿದ ಮೊದಲ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಅದು ನಮ್ಮೆಲ್ಲರ ಹೆಮ್ಮೆಯ ವಿಷಯವಾಗಿದ್ದು ಬರುವ ಕಿತ್ತೂರು ರಾಣಿ ಚೆನ್ನಮ್ಮನ ೨೦೦ವರ್ಷದ ವಿಜಯೋತ್ಸವಕ್ಕೆ ಕೇಂದ್ರ ಸರಕಾರದಿಂದ ಹೆಚ್ಚಿನ ಅನುದಾನ ತಂದು ಹೆಚ್ಚಿನ ಮೆರಗು ತರಲು ಪ್ರಯತ್ನಿಸುತ್ತೇನೆ ಎಂದು ಚಿಕ್ಕೋಡಿ ಸಂಸದೆ ಪ್ರೀಯಾಂಕಾ ಜಾರಕಿಹೊಳಿ ಹೇಳಿದರು.

ಅವರು ಸಮೀಪದ    ನೇಗಿನಹಾಳ ಗ್ರಾಮದ ಶಾಸಕ ಬಾಬಾಸಾಹೇಬ ಪಾಟೀಲ ಅವರ ನಿವಾಸಕ್ಕೆ ಬೇಟಿ ನೀಡಿ ಸತ್ಕಾರ ಸ್ವೀಕರಸಿ ಮಾತನಾಡಿದ ಅವರು ನಮ್ಮ ತಂದೆಯ ಆತ್ಮೀಯರಾದ ಕಿತ್ತೂರು ಶಾಸಕ ದಂಪತಿಗಳು ನನ್ನ ಲೋಕಸಭಾ ಚುನಾವಣೆಯಲ್ಲಿ ಹಲವಾರು ಕಡೆಗಳಲ್ಲಿ ಆಗಮಿಸಿ ನನ್ನ ಗೆಲವು ಬಹಳಷ್ಟು ಶ್ರಮಿಸಿದ್ದಾರೆ.

ಸಹೋದರಿ ರೋಹಿಣಿ ಪಾಟೀಲ ಅವರ ನನ್ನ ಮೇಲೆ ಹೆಚ್ಚಿನ ಪ್ರೀತಿ-ವಾತ್ಸಲ್ಯ ತೋರಿಸುತ್ತಾ ಬಂದಿದ್ದು ನಾನೆಂದು ಅವರಿಗೆ ಚಿರ ಋಣಿಯಾಗಿರುವೆ. ಮುಂಬರುವ ದಿನಗಳಲ್ಲಿ ಕಿತ್ತೂರು ಮತಕ್ಷೇತ್ರ ಹಾಗೂ ಕಿತ್ತೂರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ನಾನು ಶ್ರಮಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ, ಬ್ಲಾಕ್ ಅಧ್ಯಕ್ಷ ಸಂಗನಗೌಡ ಪಾಟೀಲ, ಕಾಂಗ್ರೇಸ್ ಮುಖಂಡರಾದ ಮುದಕಪ್ಪ ಮರಡಿ, ಚನ್ನಗೌಡ ಪಾಟೀಲ, ಶಿವಯೋಗಿ ಪಾಟೀಲ, ಶಿವಯೋಗಿ ದೊಡಮನಿ, ಶಿವಾನಂದ ದಿವಾಣದ, ಮಡಿವಾಳಪ್ಪ ಅಸುಂಡಿ, ಶಿವಾನಂದ ಮಾಳಗಿ, ಶಿವಪ್ಪ ಕುಂಕೂರ, ಸುಭಾಷ ರುಮೋಜಿ, ಶಿವಾಜಿ ಮುತ್ತಗಿ, ಧರ್ಮರಾಜ ತಪರಿ, ಚಂದ್ರು ಬೆಳಗಾವಿ, ಈರಣ್ಣಾ ಉಳವಿ, ಮಲ್ಲಿಕಾರ್ಜುನ ತೋರಣಗಟ್ಟಿ, ಮಂಜುನಾಥ ಹಾರುಗೊಪ್ಪ, ಮಂಜುನಾಥ ಕೋಟಗಿ, ಕವಿತಾ ಬೆಳಗಾವಿ, ಮಂಜುಳಾ ಮರಿತಮ್ಮನವರ, ದೀಪಾ ಮರಕುಂಬಿ, ಸುಧಾ ಬೆನಕಟ್ಟಿ, ಜೋತಿ ಹಲಕಿ, ಹಾಗೂ ಸುತ್ತಮುತ್ತಲಿನ ಗ್ರಾಮಗಳ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ