Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಯೆಯ ಬೆನ್ನುಹತ್ತಿದರೆ ಬದುಕು ನರಕ: ಡಾ.ಕೊಕ್ಕನವರ


ಜಮಖಂಡಿ: ಕಣ್ಣಿಗೆಕಾಣುವುದು ನಿಜವಾದಜಗತ್ತಲ್ಲ. ಅದು ಮಾಯಾಲೋಕ. ಒಳಗೆಆಳಕ್ಕಿಳಿದು ನೋಡಿದರೆಜಗತ್ತಿನ ನಿಜವಾದದರ್ಶನಆಗುತ್ತದೆ. ಹಾಗೆಯೆ ಮಾಯೆಯ ಬೆನ್ನುಹತ್ತಿ ನಿಜವಾದ ಬದುಕನ್ನು ನರಕ ಮಾಡಿಕೊಂಡುಎಲ್ಲಿಯೂ ಸಲ್ಲದಂತಾಗಬಾರದುಎAದು ಸರ್ಕಾರಿ ಪ್ರಥಮದರ್ಜೆ ಮಹಿಳಾಕಾಲೇಜಿನ ಪ್ರಾಧ್ಯಾಪಕಡಾ.ವೈ.ವೈ. ಕೊಕ್ಕನವರಹೇಳಿದರು.

ಶ್ರಾವಣ ಮಾಸದ ನಿಮಿತ್ತಓಲೆಮಠದಆಶ್ರಯದಲ್ಲಿಜರುಗುತ್ತಿರುವಓಣಿಗೊಂದು ದಿನ ವಚನ ಶ್ರಾವಣಅಂಗವಾಗಿಇಲ್ಲಿನನAದಿಕೇಶ್ವರಕಲ್ಯಾಣ ಮಂಟಪದಲ್ಲಿಶುಕ್ರವಾರ ಸಂಜೆ ನಡೆದಹದಿನೈದನೆ ದಿನದಕಾರ್ಯಕ್ರಮದ ಮುಖ್ಯಅತಿಥಿಯಾಗಿಅವರು ‘ಇಲ್ಲಿ ಸಲ್ಲುವವರುಅಲ್ಲಿಯೂ ಸಲ್ಲುತ್ತಾರೆÀ’ ಎಂಬ ವಿಷಯಕುರಿತು ವಿಶೇಷಉಪನ್ಯಾಸ ನೀಡಿದರು.

ಮತ್ಸರ, ದ್ವೇಷ, ಆಕ್ರೋಶ, ಆಸೆ, ರೋಷಗಳನ್ನುಅಳಿಯಬೇಕು. ಸಂಗ್ರಹ ಬುದ್ದಿಯನ್ನುತ್ಯಜಿಸಬೇಕು. ಕಲುಷಿತ ಮನಸ್ಸುಗಳಿಗೆ ಸಾಂತ್ವನ ಹೇಳುವಂತ ಬಸವಾದಿ ಶಿವಶರಣರ ವಚನಗಳನ್ನು ಪಚನ ಮಾಡಿಕೊಂಡರೆ ಬದುಕು ಸುಂದರವಾಗಿಎಲ್ಲೆಡೆಯೂ, ಎಲ್ಲರಿಗೂ ಸಲ್ಲುವಂತಾಗಬಹುದುಎAದರು.

ಕಲ್ಯಾಣ ಮಠದಗೌರಿಶಂಕರಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಮಾತನಾಡಿ, ಮನೆಗೆದ್ದು ಮಾರುಗೆಲ್ಲಬೇಕು. ಅದಕ್ಕಾಗಿಇಂದ್ರಿಯಗಳನ್ನು ನಿಯಂತ್ರಣದಲ್ಲಿಇಟ್ಟುಕೊAಡು ಪ್ರೀತಿ, ವಿಶ್ವಾಸ, ಸೌಹಾರ್ದತೆಯಿಂದ ಬದುಕಬೇಕು. ಪ್ರಸಂಗ ಬಂದರೆಆತ್ಮಾರ್ಪಣ ಮಾಡಲುಸಿದ್ಧರಿರಬೇಕು. ಸತ್ಕರ್ಮಗಳನ್ನು ಮಾಡಿಎಲ್ಲರೂ ನೆನಪಿಡುವಂತ ಸಾಧನೆ ಮಾಡಬೇಕು. ಅಂದಾಗ ಮಾತ್ರ ನಾವುಎಲ್ಲಿಯೂಸಲ್ಲಲು ಸಾಧ್ಯವಾಗುತ್ತದೆಎಂದುಆಶೀರ್ವಚನ ನೀಡಿದರು.

ಓಲೆಮಠದಆನಂದದೇವರುಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ವೈ. ಪಾಟೀಲ ಸ್ವಾಗತಿಸಿದರು.ಸುನಿತಾಜಂಬಗಿ ಹಾಗೂ ಸಂಗಡಿಗರು ಪ್ರಾರ್ಥನೆಗೀತೆ ಹಾಡಿದರು. ಸರಸ್ವತಿ ಸಬರದ(ಹೆಗಡಿ), ಗೋಪಾಲ ತುಳಜಾಪೂರ ಸಂಗೀತ ಸೇವೆ ಸಲ್ಲಿಸಿದರು. ಎಸ್.ಎಚ್. ಮಠಪತಿ ನಿರೂಪಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ