Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಪದಗ್ರಹಣ ಇಂದು

ಮೂಡಲಗಿ: ಲಯನ್ಸ ಕ್ಲಬ್ ಮೂಡಲಗಿ ಪರಿವಾರದ ೨೦೨೬-೨೭ನೇ ಸಾಲಿಗೆ ಅಧ್ಯಕ್ಷರಾಗಿ ಸುರೇಶ ದೇಸಾಯಿ ಅವರು ಆಯ್ಕೆಯಾಗಿರುವರು. ಕಾರ್ಯದರ್ಶಿಯಾಗಿ ಕೃಷ್ಣಾ ಕೆಂಪಸತ್ತಿ ಹಾಗೂ ಖಜಾಂಚಿಯಾಗಿ ಡಾ. ಯಲ್ಲಾಲಿಂಗ ಮುಳವಾಡ ಅವರು ಆಯ್ಕೆಯಾಗಿರುವರು. 
ಪದಗ್ರಹಣ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ೨೦೨೬-೨೭ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ ೧೧ರಂದು ಸಂಜೆ ೫ಕ್ಕೆ ಶಾರದಾ ಪಂಕ್ಷಣ ಹಾಲ್‌ದಲ್ಲಿ ಜರುಗಲಿದೆ. 
ಪದಗ್ರಹಣ ಅಧಿಕಾರಿಯಾಗಿ ಬೆಳಗಾವಿಯ ಭಾರತಿ ಉದಯ ವಡವಿ ಅವರು ಭಾಗವಹಿಸುವರು. ಮುಖ್ಯ ಅತಿಥಿಯಾಗಿ ಜಿಲ್ಲಾ ಲಯನ್ಸ್ ೩೧೭ ‘ಬಿ’ಯ ಪ್ರಾಂತೀಯ ಅಧ್ಯಕ್ಷ ಬಾಲಶೇಖರ ಬಂದಿ ಭಾಗವಹಿಸುವರು. ಕಳೆದ ವರ್ಷದಲ್ಲಿ ಲಯನ್ಸ್ ಕ್ಲಬ್‌ದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಅನ್ನದಾಸೋಹದ ಪ್ರಾಯೋಜಕರಿಗೆ ಹಾಗೂ ಉತ್ತಮ ಸಮಾಜ ಸೇವೆ ಮಾಡಿರುವ ವ್ಯಕ್ತಿಗಳಿಗೆ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗೆ ಸನ್ಮಾನ ಇರುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಸಮಾರಂಭದ ಪೂರ್ವದಲ್ಲಿ ಪದಗ್ರಹಣ ದ್ಯೋತಕವಾಗಿ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಸಸಿಗಳನ್ನು ನೆಡಲಾಗುವುದು ಎಂದು ತಿಳಿಸಿದ್ದಾರೆ.  

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಜಪೂತ ಸಮೂದಾಯಗಳ ಅಭಿವೃದ್ದಿ ನಿಗಮ ಸ್ಥಾಪಿಸಲು ಮನವಿರೈತರ ಪಂಪ್ ಸೆಟ್ ಗಳಿಗೆ ಸಮರ್ಪಕವಾಗಿ ಪೂರೈಕೆಯಾಗದ ವಿದ್ಯುತ್ : ಸುರೇಬಾನ ಹೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿ ರೈತರ ಪ್ರತಿಭಟನೆಸಂಸದ ಈರಣ್ಣ ಕಡಾಡಿ ಅವರ ನಿಧಿಯಿಂದ ಬಿ. ಕೆ. ಮಾಡೆಲ್ ಹೈಸ್ಕೂಲ್‌ಗೆ ಸ್ಮಾರ್ಟ್ ಬೋರ್ಡ್ ಕೊಡುಗೆ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಪದಗ್ರಹಣ ಇಂದುಖಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಯ ಶಾಸಕ ರಾಜು ಕಾಗೆ ಚಾಲನೆ ನೀಡಿದರು ಪವಾಡ ಬಸವೇಶ್ವರ ದೇವಸ್ಥಾನ ಕಳ್ಳತನ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ, ಮೂರ್ತಿ ಮರುಸ್ಥಾಪನೆಗೆ ಕ್ರಮ ? ಶಾಸಕ ಸಿ.ಎಸ್. ನಾಡಗೌಡವಿದ್ಯುತ್ ಅವಘಡ ಗುತ್ತಿಗೆ ನೌಕರ ಸಾವು ಬ್ರಿಟೀಷ್ ಭಾರತದಲ್ಲಿ ಇಳಕಲ್ ಒಂದು ಆಡಳಿತ ಕೇಂದ್ರವಾಗಿತ್ತು  : ಡಾ. ಎಸ್.ಆರ್ ನಾಗಣ್ಣನವರ್ಸಾಮಾಜಿಕ ಜವಾಬ್ದಾರಿ ಹಾಗೂ ಪರಿಸರ ಸಂರಕ್ಷಣೆಯ ಮನೋಭಾವ ಬೆಳೆಸಿಕೊಳ್ಳಬೇಕು : ನ್ಯಾ.ಜಿ.ಎ. ಮೂಲಿಮನಿ ಮತದಾರರ ಪಟ್ಟಿ ಪರಿಷ್ಕರಣೆ: ಜು.೧೧ ಮತ್ತು ೧೨ ರಂದು ಜಿಲ್ಲೆಯಲ್ಲಿ ವಿಶೇಷ ಅಭಿಯಾನ