Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ದಾಖಲೆ ಪರಿಶೀಲನೆ

ಬಳ್ಳಾರಿ. ಮೇ 29 :  ಬಳ್ಳಾರಿ  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ವಲಯ ಕಚೇರಿಗಳಲ್ಲಿ ಮತ್ತು ಕೇಂದ್ರ ಕಚೇರಿಗಳಲ್ಲಿ ಅಕ್ರಮವಾಗಿ ಬಿ-ಖಾತೆ ವಿತರಿಸುತ್ತಾರೆಂದು ಹಾಗೂ ಫಾರಂ-2 ವಿತರಣೆಯಲ್ಲಿ ಹಾಗೂ ಇತರೆ ಸರ್ಕಾರಿ ಸೇವೆಯನ್ನು ನೀಡಲು ವಿಳಂಬಮಾಡುತ್ತಾ ಅಕ್ರಮ ಎಸಗುತ್ತಿದ್ದಾರೆಂದು ಹಲವು ದೂರು/ಮಾಹಿತಿಗಳು ಬಂದಿದ್ದರಿಂದ ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿಗಳು, ಕರ್ನಾಟಕ ರಾಜ್ಯ ರವರು ಸ್ವಯಂ ಪ್ರೇರಿತವಾಗಿ ದೋರನು ದಾಖಲಿಸಿಕೊಂಡು, ಬಳ್ಳಾರಿ ಮಹಾನಗರ ಪಾಲಿಕೆ ಮತ್ತು ಅದರ ವಲಯ ಕಚೇರಿಗಳ ಶೋಧನೆಗಾಗಿ ಶೋಧನಾ ವಾರಂಟ್ ಅನ್ನು ಹೊರಡಿಸಿದ ಮೇರೆಗೆ ಬಳ್ಳಾರಿ ಲೋಕಾಯುಕ್ತ ಘಟಕದ ಪೊಲೀಸ್ ಅಧೀಕ್ಷಕರಾದ ಶ್ರೀ ವಾಸುದೇವರಾಮ.ಎನ್ ರವರ ನೇತೃತ್ವದಲ್ಲಿ ಬಳ್ಳಾರಿ ಲೋಕಾಯುಕ್ತ ಘಟಕದ ಪೊಲೀಸ್ ಸಿಬ್ಬಂದಿ ಹಾಗೂ ಪಂಚಸಾಕ್ಷಿದಾರರೊಂದಿಗೆ ಒಟ್ಟು 4 ತಂಡಗಳಾಗಿ ಈ ದಿನ ದಿನಾಂಕ:29/05/2026 ರಂದು ಬೆಳಿಗ್ಗೆ ಏಕಕಾಲಕ್ಕೆ ಬಳ್ಳಾರಿ ಮಹಾನಗರ ಪಾಲಿಕೆಯ ಮುಖ್ಯ ಕಚೇರಿ ಹಾಗೂ 3 ವಲಯ ಕಚೇರಿಗಳ ಮೇಲೆ ದಾಳಿ ಮಾಡಿ, ಶೋಧನೆಯನ್ನು ಮಾಡಿದ್ದು, ಶೋಧನೆ ಸಮಯದದಲ್ಲಿ ಹಲವು ಅಕ್ರಮಗಳು ಕಂಡುಬಂದಿದ್ದು, ಈ ಬಗ್ಗೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಶೋಧನಾ ಕಾರ್ಯವನ್ನು ಮುಕಾಯಗೊಳಿಸಿರುತ್ತದೆ.
ಈ ಶೋಧನಾ ಕಾರ್ಯದಲ್ಲಿ ಲೋಕಾಯುಕ್ತ ಡಿ.ವೈ.ಎಸ್.ಪಿ ರವರಾದ  ಎಸ್.ಎಸ್.ಬೀಳಗಿ, ಪೊಲೀಸ್,  ಸಚಿನ್ ಎಸ್ ಚಲವಾದಿ, ಪೊಲೀಸ್ ಇನ್ಸ್‌ಪೆಕ್ಟರ್ ರವರಾದ  ಗುರಣ್ಣ ಎಸ್ ಹೆಬ್ಬಾಳ್, ಶ್ರೀ ಸುರೇಶ್ ಎಂ ಬಾವಿಮನಿ,  ರಾಜೇಶ್ ಲಮಾಣಿ,  ಅಮರೇಶ ಹುಬ್ಬಳ್ಳಿ ಹಾಗೂ ಸಿಬ್ಬಂದಿಯವರು ಭಾಗವಹಿಸಿರುತ್ತಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧಾಮಣೆಯಲ್ಲಿ   ಕೆರೆ ಹೂಳೆತ್ತುವ  ಕಾಮಗಾರಿಗೆ ಚಾಲನೆಸ್ವಚ್ಛತೆ, ಪರಿಸರ, ಶಿಕ್ಷಣ, ರಕ್ಷಣೆ ಕುರಿತು ನಾಟಕ ಪ್ರದರ್ಶನ.ತಾಲೂಕು ಮಟ್ಟದ ಭೀಮೋತ್ಸವದಲ್ಲಿ ಮಾಜಿ ಸಂಸದ ರಮೇಶ ಕತ್ತಿ ಅಭಿಪ್ರಾಯಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೂನ್ ೧ ರಿಂದ ಶಾಲಾ ಪ್ರಾರಂಭೋತ್ಸವ, ದಾಖಲಾತಿ ಆಂದೋಲನಆಂಧ್ರದ ಹೊರನಾಡ ಕನ್ನಡ ಮಕ್ಕಳಿಗೆ ಶಿಕ್ಷಣ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ಮನವಿಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಾಂತ್ರಿಕ ತೊಡಕಗಳು ಅಡ್ಡಿಯಾಗದಿರಲಿ: ರೆಡ್ಡಿ ಶ್ರೀನಿವಾಸಎಲ್ಲ ಮುಗಿದ ಮೇಲೆ ಎಚ್ಚೆತ್ತುಕೊಂಡರೆ ಪ್ರಯೋಜನವಾಗದು: ಪತ್ರಕರ್ತ ಗೌರೀಶ ಮಳೆಗಾಲದಲ್ಲಿ ಪ್ರಾಣಹಾನಿ ತಡೆಗೆ ಮುನ್ನಚ್ಚರಿಕೆ ವಹಿಸಲು ಶಾಸಕರ ಸೂಚನೆಎಚ್ ಕೆ ಪಾಟೀಲ ರ ಬೇಟಿ