Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶುದ್ಧ ಭಕ್ತಿ ಮಾಡಿದವರ ಕಷ್ಟ ಪರಿಹರಿಸುತ್ತಾನೆ ಭಗವಂತ : ಸಹಜಾನಂದ ಶ್ರೀಗಳು

ಬನಶಂಕರಿ ಸಾಂಸ್ಕೃತಿ ಭವನದಲ್ಲಿ ಬಸವಾನಂದ ಸ್ವಾಮಿಗಳ ೫೨ ನೇ ಪುಣ್ಯಾರಾಧನೆ
ಮಹಾಲಿಂಗಪುರ : ಕಷ್ಟಗಳು ಬರುವುದು ಸರ್ವೇ ಸಾಮಾನ್ಯ ಆದರೆ ಅದನ್ನು ಪರಿಹರಿಸುವುದು ಸುಲಭವಿಲ್ಲ ಸಂಕಟ ಬಂದಾಗ ವೆಂಕಟರಮಣ ಎಂದರೆ ದೇವರು ಕರುಣೆ ತೋರುವುದಿಲ್ಲ ಯಾರು ಭಗವಂತನಲ್ಲಿ ಪರಿಶುದ್ಧ ಭಕ್ತಿ ಇಟ್ಟು ದೇವರನ್ನು ನೆನೆಯುತ್ತಾರೆ ಅವರ ಕಷ್ಟಗಳನ್ನು ಭಗವಂತ ಪರಿಹರಿಸುತಾನೆ ಎಂದು ಸ್ಥಳೀಯ ಸಿದ್ದಾರೂಢ ಬ್ರಹ್ಮ ವಿದ್ಯಾಶ್ರಮದ ಪ ಪೂ ಶ್ರೀ ಸಹಜಾನಂದ ಸ್ವಾಮೀಜಿ ಹೇಳಿದರು.
ನಗರದ ಬನಶಂಕರಿ ಸಾಂಸ್ಕೃತಿ ಭವನದಲ್ಲಿ ನಡೆಯುತ್ತಿರುವ ಶ್ರೀ ಬಸವಾನಂದ ಮಹಾಸ್ವಾಮಿಗಳ ೫೨ ನೇ ಪುಣ್ಯಾರಾಧನೆ ಕಾರ್ಯಕ್ರಮದ ಮೊದಲ ದಿನದ ವೇದಾಂತ ಪರಿ?ತ್ತಿನ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿ ಭಗವಂತನಲ್ಲಿ ಬರಿ ಭಕ್ತಿ ಮಾಡಿದರೆ ಸಾಲದು ನಾವು ಮಾಡುವ ಭಕ್ತಿ ಭಗವಂತನ ಪ್ರೀತಿಗೆ ಪಾತ್ರವಾದರೆ ಮಾತ್ರ ಭಕ್ತರ ಕ?ಗಳಿಗೆ ಪರಿಹಾರ ಕರುಣಿಸುತ್ತಾನೆ. ಅದಕ್ಕೆ ನಾವು ಮಾಡುವ ಭಕ್ತಿ ಪರಿ ಶುದ್ಧವಾದಾಗ ಮಾತ್ರ ದೇವರು ಒಲಿಯುತ್ತಾನೆ ಎಂದರು.
ನಂತರ ಮಾತನಾಡಿದ ಕಲಬುರಗಿಯ ಪೂರ್ಣ ಪ್ರಜ್ಞ ಯೋಗಾಶ್ರಮದ ಮಾತೋಶ್ರೀ ಲಕ್ಷ್ಮಿದೇವಿಯವರು ಶಿವ ಶಿವ ಎಂದರೆ ಭಯವಿಲ್ಲ ಶಿವನಾಮಕ್ಕೆ ಸಾಟಿ ಬೆರಿಲ್ಲ ಎಂಬ ನಂಬಿಕೆ ನಮ್ಮೆಲ್ಲರದ್ದು ಪರ ಶಿವ ಎಲ್ಲಾ ಕಷ್ಟಗಳನ್ನು ಪರಿಹರಿಸುವ ದೇವರು. ಶಿವಾರಾಧನೆಯಿಂದ ಬದುಕಿನ ಕಷ್ಟಗಳು ದೂರಾಗುತ್ತವೆ. ಯಶಸ್ಸಿನ ಹಾದಿಗಿದ್ದ ಅಡೆತಡೆಗಳು ದೂರವಾಗುತ್ತವೆ. ಎಂಬುದು ನಂಬಿಕೆ ಎಂದರು.
ನಂತರ ಮಾತನಾಡಿದ ಸಿದ್ದರಾಮ ಶಿವಯೋಗಿ ಮಾತನಾಡಿದರು.
ಈ ಸಂಧರ್ಭದಲ್ಲಿ ಕಲಬುರಗಿಯ ನೀಲಮ್ಮಾ ತಾಯಿ, ಶಂಕರೆಮ್ಮಾ ತಾಯಿ, ಮಾತನಾಡಿದರು.ವಿಜಯಪುರದ ಪ ಪೂ ರಾಮಕೃ? ದೇವರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಸಿದ್ದಗಿರಿ ಕಾಗಿ ಬಿ ಡಿ ಸೋರಗಾಂವಿ, ಪ್ರಭು ಬೆಳಗಲಿ, ಈಶ್ವರ ವಂದಾಲ, ಬಸವರಾಜ್ ಪಶ್ಚಾಪುರ, ಕಲ್ಲಪ್ಪ ಚಿಂಚಲಿ, ಅಲ್ಲಪ್ಪ ಗುಂಜಿಗಾಂವಿ, ಚನ್ನಪ್ಪ ಪಟ್ಟಣಶೆಟ್ಟಿ, ಮಲ್ಲಪ್ಪ ಕಟಗಿ, ಶಂಕರ ನಿಲಾರಿ, ಮೆಹಬೂಬ ಸನದಿ, ಶ್ರೀಶೈಲ ಉಳ್ಳಾಗಡ್ಡಿ, ಶಂಕರೆಪ್ಪ ಹಣಗಂಡಿ, ಸೇರಿ ಹಲವರು ಇದ್ದರು. ಕಾರ್ಯಕ್ರಮವನ್ನು ಎಸ್ ಕೆ ಗಿಂಡೆ ಗುರುಗಳು ಸ್ವಾಗತಿಸಿದರು,ಹುಮಾಯಿನ ಸುತಾರ ನಿರೂಪಿಸಿ ವಂದಿಸಿದರು. ಪ್ರಸಾದ ದಾನಿಗಳಾದ ಬಸವಾನಂದ ಜಿಟ್ಟಿ ಅವರನ್ನು ಗೌರವಿಸಲಾಯಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ