Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಪ್ರತಿನಿಧಿಗಳಲ್ಲಿ ಕಾಣದ ಇಚ್ಛಾಕೊರತೆ :ಮಹಾಂತೇಶ ಕಮತ 


ಬೈಲಹೊಂಗಲ: ಕೃಷಿ ಹಿನ್ನಲೆ ಇಲ್ಲದ  ಈ ಭಾಗದ ಜನಪ್ರತಿನಿಧಿಗಳ ಇಚ್ಚಾಕೊರತೆಯಿಂದ ಮತ್ತು ಹಿನ್ನಲೆ‌ ಇದ್ದವರಿಗೆ ಜನರು ಬೆಂಬಲಿಸದೆ ಇರುವದರಿಂದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರು ನೀರಾವರಿ ವಂಚಿತರಾಗಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಕೂಲಿ ಕಾರ್ಮಿಕರ  ಸಂಘಟನೆಯ ರಾಜ್ಯಾಧ್ಯಕ್ಷ ಮಹಾಂತೇಶ ಕಮತ ಅಕ್ರೋಶ ವ್ಯಕ್ತಪಡಿಸಿದರು.

  ಸಮೀಪದ ಜಾಲಿಕೊಪ್ಪ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮತಕ್ಷೇತ್ರದ ಬೆಳವಡಿ, ಬುಡರಕಟ್ಟಿ, ದೊಡವಾಡ ಭಾಗದ ಲಕ್ಷಾಂತರ ಎಕರೆ ಜಮೀನು ಮಲಪ್ರಭಾ ‌ನದಿ ದಡಕ್ಕೆ ಹೊಂದಿಕೊಂಡಿದ್ದರು ಯಾವುದೆ ನೀರಾವರಿ‌ ಕಂಡಿಲ್ಲ. ಸರ್ಕಾರಿ ದಾಖಲೆಗಳಲ್ಲಿ ನೀರಾವರಿ ಅಂತ ಇದ್ದು ಯಾವುದೆ ಬೆಳೆ  ಪರಿಹಾರು ರೈತರಿಗೆ ದೊರೆಯುವದಿಲ್ಲ. ಇದಕ್ಕೆಲ್ಲ ರೈತ ಮನೆತನ ಹಿನ್ನಲೆ ಇಲ್ಲದ ಜನಪ್ರತಿನಿಧಿಗಳು ನೀರಾವರಿ ಬಗ್ಗೆ ಮಾಡಿದ ಅಸಡ್ಡೆಯಾಗಿದೆ. ಇನ್ನು ಕೃಷಿ ಹಿನ್ನಲೆಯುಳ್ಳ ಜನಪ್ರತಿನಿಧಿ ಬಂದಾಗ ಅವರಿಗೆ ಜನತೆ ಸ್ಪಂದಿಸದೆ ಇದ್ದರಿಂದ ಈ ಭಾಗದ ಜನತೆ ಇಂದು ಕಷ್ಟ ಅನುಭವಿಸಬೇಕಾಗಿದೆ. ಬರುವ ದಿನಗಳಲ್ಲಿ ರೈತರ ಹಾಗೂ ಅವರ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಈ‌ ಭಾಗದ ಜಮೀನುಗಳಿಗೆ ನೀರಾವರಿ ಕಲ್ಪಿಸಲು ಹೋರಾಟ ನಡೆಸೊಣ ಹಾಗೂ ಜಾಲಿಕೊಪ್ಪ ತಪೊವಣದ ಶಿವಾನಂದ ಶ್ರೀಗಳ ನೇತೃತ್ವದಲ್ಲಿ ಮಲಪ್ರಭಾ ಸ್ವಚ್ಚತಾ ಕಾರ್ಯಕ್ರಮ  ಮಲಪ್ರಭಾ ಆರತಿ ಕಾರ್ಯಕ್ರಮ ಹಾಗೂ ಜಿವ ಜಲದ ಮಹತ್ವ ನಾಡಿಗೆ ಹರಡೊಣ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ವಿ.ಆಯ್.ಪಾಟೀಲ, ಮಲ್ಲಪ್ಪ ಮುರಗೋಡ ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ