Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಷ್ಟ್ರ ಚುನಾವಣೆ: ಕನ್ನಡ ಭಾಷೆಯಲ್ಲಿ ಅಭ್ಯರ್ಥಿಗಳ ಹೆಸರು

ಇದೀಗ ಮೊದಲ ಬಾರಿಗೆ ಮಹಾರಾಷ್ಟ್ರದ ಚುನಾವಣಾ ಆಯೋಗವು ನೆರೆಯ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಇವಿಎಂ ಯಂತ್ರಗಳಲ್ಲಿ ಕನ್ನಡ ಹಾಗೂ ಮರಾಠಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಮುದ್ರಿಸಿದೆ. ಲಾತೂರ್, ಮಂಗಳವೇಡ್, ಅಕ್ಕಲಕೋಟ, ಜತ್ತ್ ಮತ್ತು ದಕ್ಷಿಣ ಸೊಲ್ಲಾಪುರ ಸೇರಿದಂತೆ ಈ 15 ವಿಧಾನಸಭಾ ಕ್ಷೇತ್ರಗಳಲ್ಲಿ ಕನ್ನಡ ಮಾತನಾಡುವ ಜನ ಹೆಚ್ಚು. ಮಹಾರಾಷ್ಟ್ರದ ಈ ಕ್ಷೇತ್ರಗಳಲ್ಲಿ ಕನಿಷ್ಠ 50 ರಿಂದ 60 ಲಕ್ಷ ಕನ್ನಡ ಮಾತನಾಡುವವರಿದ್ದು, ಹೆಚ್ಚಿನವರು ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಇದರ ಮಹತ್ವವನ್ನು ಮನಗಂಡ ವಿವಿಧ ಪಕ್ಷಗಳ ಅಭ್ಯರ್ಥಿಗಳು ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದ ಪ್ರಮುಖ ಕನ್ನಡಿಗ ನಾಯಕರನ್ನು ಸ್ಟಾರ್ ಪ್ರಚಾರಕರನ್ನಾಗಿ ಆಹ್ವಾನಿಸಿದ್ದರು. ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಇತ್ತೀಚೆಗೆ ಮಹಾರಾಷ್ಟ್ರದ ರಾಜಕೀಯ ಪಕ್ಷಗಳನ್ನು ಭೇಟಿ ಮಾಡಿತು ಮತ್ತು ಕರ್ನಾಟಕ-ಮಹಾರಾಷ್ಟ್ರ ಗಡಿ ರೇಖೆಯನ್ನು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಲು ಕೇಳಿದೆ. ಕುತೂಹಲಕಾರಿ ಸಂಗತಿಯೆಂದರೆ, ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ತಮ್ಮ ಚುನಾವಣಾ ಭಾಷಣಗಳಲ್ಲಿ ಗಡಿ ವಿಷಯವನ್ನು ಪ್ರಸ್ತಾಪಿಸಲಿಲ್ಲ. ಬದಲಾಗಿ ಕನ್ನಡ ಮತದಾರರನ್ನು ತಲುಪಲು ಕನ್ನಡದಲ್ಲಿ ಪೋಸ್ಟರ್, ಹ್ಯಾಂಡ್ ಬಿಲ್ ಗಳನ್ನು ಮುದ್ರಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ