LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಸೆ.7ಕ್ಕೆ ಶಿವಗಿರಿ ಕಾಲೋನಿಯಲ್ಲಿ ಮಹಾರುದ್ರಾಭಿಷೇಕ, ಮಹಾಪ್ರಸಾದ

ಹಸಿರು ಕ್ರಾಂತಿ ವರಿದ ಬೆಳಗಾವಿ
ವಿಜಯನಗರದ ಶಿವಗಿರಿ ಕಾಲೋನಿಯ ಶಿವಮಂದಿರದಲ್ಲಿ ಶ್ರಾವಣ ಮಾಸದ ಕಡೆಯ ಸೋಮವಾರ ನಿಮಿತ್ತ ಸೆ.7 ರಂದು ಬೆಳಗ್ಗೆ 11.30 ಗಂಟೆಗೆ ಮಹಾರುದ್ರಾಭಿಷೇಕ ಸೇರಿದಂತೆ ಪೂಜಾ ಕೈಂಕರ್ಯಗಳು ಜರುಗಲಿವೆ. 

ಅಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಮಹಾರುದ್ರಾಭಿಷೇಕ ಮಾಡಿಸುವ ಭಕ್ತಾದಿಗಳು ಶಿವಮಂದಿರ ಕಮಿಟಿಯನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಶಿವಮಂದಿರದ ಕಮಿಟಿ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9449047087 ಸಂಪರ್ಕಿಸಬಹುದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಲ್ಲೂಕು ಆಡಳಿತದಿಂದ ಬ್ರಹ್ಮಶ್ರೀ ನಾರಾಯಣಗುರು, ಶರಣ ನುಲಿಯ ಚಂದಯ್ಯನವರ ಜಯಂತಿ ಆಚರಣೆಯರಗಟ್ಟಿ: ನೂಲು ಹುಣ್ಣಿಮೆ ಪ್ರಯುಕ್ತ ಶ್ರೀ ವೀರಭದ್ರೇಶ್ವರ ಸ್ವಾಮಿ ಜತ್ರೆ ವೈಭವಸಂಕೇಶ್ವರದಲ್ಲಿ ರಕ್ಷಾಬಂಧನ: ಸಮಾಜದ ರಕ್ಷಕರಿಗೆ ರಾಖಿ ಕಟ್ಟಿ ಗೌರವಿಸಿದ ಎ.ಬಿ. ಪಾಟೀಲ ಶಾಲೆಯ ವಿದ್ಯಾರ್ಥಿನಿಯರುಬಸವನ ಕುಡಚಿಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮಹಾಪ್ರಸಾದ5 ವರ್ಷಗಳ ನಂತರ ಧಾರವಾಡಕ್ಕೆ ಮರಳಿದ ಶಾಸಕ ವಿನಯ ಕುಲಕರ್ಣಿ.ಕಾರ್ಯಕರ್ತರಲ್ಲಿ ಸಂತಸ.ಘಟಪ್ರಭಾದಲ್ಲಿ ನೂಲ ಚಂದಯ್ಯ ಅವರ ಜಯಂತಿ ಮೈಸೂರು-ಅಜ್ಮೀರ ರೈಲಿಗೆ ಘಟಪ್ರಭಾದಲ್ಲಿ ಭವ್ಯ ಸ್ವಾಗತಮುದ್ದೇಬಿಹಾಳದಲ್ಲಿ ನೂಲಿಯ ಚಂದಯ್ಯ, ನಾರಾಯಣಗುರು ಜಯಂತಿ ಆಚರಣೆಯಜ್ಞೋಪವೀತ ಧಾರಣೆ ಕಾರ್ಯಕ್ರಮಪತ್ರಕರ್ತ ಪರಶುರಾಮ ಶಿವಶರಣಗೆ ಜೀವಬೆದರಿಕೆ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ