Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣ!

ಬೆಳಗಾವಿ:  ಇಂದು ಸುವರ್ಣ ವಿಧಾನಸೌಧದ ಆವರಣದಲ್ಲಿ  ಬೃಹತ್ ಮಹಾತ್ಮಾ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ನೆರವೇರಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಮೆ ಅನಾವರಣಗೊಳಿಸಿದರು.

ಪ್ರತಿಮೆ ಉದ್ಘಾಟಿಸಿ ಮಾತನಾಡಿದ  ಅವರು, ಗಾಂಧೀಜಿ ಪುತಳಿ ಅನಾವರಣ ಕರ್ನಾಟಕ ರಾಜ್ಯಕ್ಕೆ ಅಲ್ಲ ಇಡೀ ದೇಶಕ್ಕೆ ಹೆಮ್ಮೆ ತಂದಿದೆ ಎಂದರು.  1924 ರಲ್ಲಿ  ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದ ಗಾಂಧಿ ಪ್ರತಿಮೆ  ಅನಾವರಣಗೊಳಿಸಿದ್ದು ನನ್ನ ಮತ್ತು ಪಕ್ಷದ ಹೆಮ್ಮೆ ಎಂದರು.

ನಂತರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,  ಜೈ ಬಾಪು, ಜೈ ಭೀಮ್, ಜೈ ಸಂವಿದಾನ ಕಾರ್ಯಕ್ರಮ ಯಶಸ್ವಿಯಾಗುತ್ತಿದೆ. ಕಾರ್ಯಕ್ರಮಕ್ಕೆ  ರಾಹುಲ ಗಾಂಧಿ ಬರಬೇಕಾಗಿತ್ತು  ಆದರೆ ಅವರಿಗೆ ಅನಾರೋಗ್ಯ  ಎದರಾಗಿದ್ಬದರಿಂದ ಬಂದಿಲ್ಲ ಎಂದರು ತಿಳಿಸಿದರು. 1924 ರಲ್ಲಿ ನಡೆದ ಪ್ರಥಮ ಕಾಂಗ್ರೆಸ್‌ ಅಧಿವೇಶನ ಕರ್ನಾಟಕದಲ್ಲಿ ನಡೆದದ್ದು ಪುಣ್ಯ ಎಂದರು.



ಬಿಜೆಪಿ ಜಾತಿ ಬೀಜ ಬಿತ್ತಿ ಸಮಾಜದ ಸ್ವಾಸ್ಥ್ಯ ಹಾಳುಗೆಡುವುತ್ತಿದೆ. ಸಂವಿಧಾನ ವಿರೋಧಿ ಬಜೆಪಿಗರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಸಿಎಂ ಮುಗಿಬಿದ್ದರು.

ಡಿಸಿಎಂ ಡಿಕೆ ಶಿವಕುಮಾರ್‌, ಸಂಸದೆ ಪ್ರಿಯಾಂಕ ಗಾಂಧಿ, ಕಾನೂನು ಸಂಸದೀಯ ಸಚಿವ ಹೆಚ್ ಕೆ ಪಾಟೀಲ್, ರಾಷ್ಟ್ರೀಯ ಪ್ರದಾನ್ ಕಾರ್ಯದರ್ಶಿ ಸೂರ್ಜೆವಾಲ್, ವೇಣುಗೋಪಾಲ್, ಸ್ಪೀಕರ್ ಯು ಟಿ ಖಾದರ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ,ಗೃಹ ಸಚಿವ ಡಾ.ಜಿ. ಪರಮೇಶ್ವರ ಸೇರಿದಂತೆ ಇತರ ಹಲವು ಗಣ್ಯರು, ಅಧಿಕಾರಿಗಳು, ಕಾಯಕರ್ತರು, ಗಾಂಧಿ ಅನುಯಾಯಿಗಳು ಸಮಾರಂಭಕ್ಕೆ ಸಾಕ್ಷಿಯಾದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*