Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಮಟ್ಟದ ಕವಿಗೋಷ್ಠಿಗೆ ಮಲ್ಲಪ್ಪ ಚಾಯಪ್ಪಗೋಳ ಆಯ್ಕೆ






ಯಾದವಾಡ- ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕೆ.ಚಂದರಗಿ ಹೋಬಳಿಯ ಕುನ್ನಾಳ ಗ್ರಾಮದ ಗಣ್ಯ ಮನೆತನದ ಈಗ ಮೂಡಲಗಿ ತಾಲ್ಲೂಕಿನ ಗುಲಗಂಜಿಕೊಪ್ಪ  ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ  ಶಾಲೆಯ  ಶಿಕ್ಷಕ, ಬರಹಗಾರ,ಸಂಘಟಕ,ಪ್ರವಚನಕಾರ, ವಾಗ್ಮಿ ಮಲ್ಲಪ್ಪ ಈರಪ್ಪ ಚಾಯಪ್ಪಗೋಳ

ಅವರು ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನವೆಂಬರ 23ರಂದು ಬೆಂಗಳೂರು ಕೇಂದ್ರ ಬಸವ ಸಮಿತಿಯಿಂದ ಬೈಲಹೊಂಗಲ ಪಟ್ಟಣದ ಚನ್ನಮ್ಮ ಸಮಾಧಿ ರಸ್ತೆಯಲ್ಲಿರುವ ಗಣಾಚಾರಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ  ನಡೆಯುವ ರಾಜ್ಯಮಟ್ಟದ ಕವಿಗೋಷ್ಠಿಗೆ ಆಯ್ಕೆಯಾಗಿದ್ದಾರೆಂದು  ರಾಜ್ಯ ಮಟ್ಟದ ಕವಿಗೋಷ್ಠಿಯ ಮುಖ್ಯ ಸಂಯೋಜಕರಾದ, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ ತಿಳಿಸಿದ್ದಾರೆ.


ರಾಜ್ಯಮಟ್ಟದ ಕವಿಗೋಷ್ಠಿಗೆ ಆಯ್ಕೆಯಾದ ಮಲ್ಲಪ್ಪ ಈರಪ್ಪ  ಚಾಯಪ್ಪಗೋಳ ವೃತ್ತಿಯಲ್ಲಿ  ಶಿಕ್ಷಕರಾದರು ಕನ್ನಡ ಸಾಹಿತ್ಯದ ಅಪಾರ ಒಲವು ಹೊಂದಿದ್ದಾರೆ. ಕಥೆ,ಕವನ,ಶಾಲಾ ಗೀತೆ ಮತ್ತು ಚುಟುಕುಗಳನ್ನು ಬರೆದಿದ್ದಾರೆ.ಉತ್ತಮ ವಾಗ್ಮಿಯೂ ಆಗಿರುವ ಮಲ್ಲಪ್ಪ ಈರಪ್ಪ ಚಾಯಪ್ಪಗೋಳ ರವರು

 ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ,ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಹಾಗೂ ಕೇಂದ್ರ ಬಸವ ಸಮಿತಿಯ ಬಸವ ಪಥ ಸದಸ್ಯರು ಆಗಿ ಕನ್ನಡದ ಸೇವೆ ಸಲ್ಲಿಸುತ್ತಿದ್ದಾರೆ.


ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆಯಾದ ಶಿಕ್ಷಕರಾದ ಮಲ್ಲಪ್ಪ ಈರಪ್ಪ ಚಾಯಪ್ಪಗೋಳ ಅವರನ್ನು

 ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ  ಮೋಹನ ಬಸನಗೌಡ ಪಾಟೀಲ, ಕನ್ನಡ ಸಾಹಿತ್ಯ ಪರಿಷತ್ತಿನ ಮೂಡಲಗಿ ತಾಲ್ಲೂಕಿನ ಅಧ್ಯಕ್ಷರಾದ ಡಾ. ಸಂಜಯ ಅಪ್ಪಯ್ಯ ಶಿಂದಿಹಟ್ಟಿ , ಗುಲಗಂಜಿಕೊಪ್ಪ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಮಂಡಳಿಯ  ಅಧ್ಯಕ್ಷರಾದ ವೆಂಕಪ್ಪ ಆರೇನಾಡ,ಉಪಾಧ್ಯಕ್ಷರಾದ ಪರಸಪ್ಪ ಗುಡದಣ್ಣವರ,ಸದಸ್ಯರಾದ ವಿಠ್ಠಲ ಹಾವನ್ನವರ, ಹನುಮಂತಪ್ಪ ದೊಡ್ಡಸಿದ್ದಪ್ಪ ದುರಗಣ್ಣವರ, ಪರಯ್ಯ  ಹಿರೇಮಠ, ವಿಠ್ಠಲ  ಮಳ್ಳಿ, ಯಲ್ಲಪ್ಪ  ಕರವಣ್ಣವರ, ಲಗಮಪ್ಪ  ಮಹಾಲಿಂಗಪುರ, ಮಹೇಶ  ಚನ್ನಾಳ, ಪದ್ಮಾವತಿ  ಗೌಡರ, ರಾಜೇಶ್ವರಿ  ಎಮ್ಮಿ, ಲಕ್ಷ್ಮೀ  ಹಾವನ್ನವರ,. ಲಕ್ಷ್ಮೀ  ಹೊಸಮನಿ, . ರೇಣುಕಾ  ಹಾವನ್ನವರ, ರಾಜಶ್ರೀ  ಆರೇನಾಡ, ಮಾಯವ್ವ  ದುರಗಣ್ಣವರ, ಲಕ್ಷ್ಮೀ  ಗಾಜಿ, ಶಾಂತಾ ಚಿಮ್ಮಡ, ಹಾಗೂ ಶಿಕ್ಷಕರಾದ ರಾಜಶೇಖರ ಇಟ್ಟಣ್ಣವರ,ಶ್ರೀಶೈಲ ತುಬಚಿ,  ಅಪ್ಸಾನ ಮೇಡಂ ವಿಜಯಕುಮಾರ ಗೌಡರ , ರಾಮಪ್ಪ  ಕಟಗಾವಲಿ ಹಾಗು ರಾಮದುರ್ಗ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ

 ಶಿವಾನಂದ ಈರಪ್ಪ ಚಾಯಪ್ಪಗೋಳ ಹಾಗು ಗುಲಗಂಜಿಕೊಪ್ಪ, ಕುನ್ನಾಳ, ಯಾದವಾಡ ಗ್ರಾಮಗಳ ಹಿರಿಯರು ಶುಭ ಕೋರಿದ್ದಾರೆ.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ