ಬಳ್ಳಾರಿ,ಜು.18 ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತç ಅಧ್ಯಯನ ವಿಭಾಗದ ಸಂಶೋಧನಾರ್ಥಿ ಮಲ್ಲೇಶ್. ಎಲ್ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.
ವಿವಿಯ ವ್ಯವಹಾರ ಅಧ್ಯಯನ ನಿಕಾಯದ ನಿರ್ವಹಣಾಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಅರ್ಚನ ಹೆಚ್.ಎನ್ ಅವರ ಮಾರ್ಗದರ್ಶನದಲ್ಲಿ “ಆ್ಯನ್ ಎಂಪರಿಕಲ್ ಸ್ಟಡಿ ಆನ್ ದಿ ಎಫಿಷಿಯೆನ್ಸಿ ಆಫ್ ಇಂಡಿಯನ್ ಸ್ಟಾಕ್ ಮಾರ್ಕೆಟ್ ವಿಥ್ ಸ್ಪೆಷಲ್ ರೆಫರೆನ್ಸ್ ಟು ಬಿಎಸ್ಇ” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಎಚ್ಡಿ ಪದವಿ ನೀಡಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.