Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯರ ಸೈನಿಕರ ಶಕ್ತಿ, ಸಾಮರ್ಥ್ಯ ಅಪ್ರತಿಮ : ಅಭಿನವ ಮಂಜುನಾಥಸ್ವಾಮಿ

ಹುಕ್ಕೇರಿ : ನಮ್ಮ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವ ಕಾರ್ಗಿಲ್ ವಿಜಯದ ಸುವರ್ಣಾಕ್ಷರಗಳಿಂದ ಬರೆದಿಡುವ ಐತಿಹಾಸಿಕ ಕ್ಷಣ ಕ್ಯಾರಗುಡ್ಡದ ಅವುಜಿಕರ ಆಶ್ರಮದ ಅಭಿನವ ಮಂಜುನಾಥ ಸ್ವಾಮಿಗಳು ಹೇಳಿದರು.

ಪಟ್ಟಣದ ಬಸವ ಸರ್ಕಲದಲ್ಲಿ ಶನಿವಾರ ಹಾಲಿ ಮತ್ತು ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘ ಹುಕ್ಕೇರಿ ಹಾಗೂ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ಕರ್ನಾಟಕ ಇವರ ಸಹಯೋಗದಲ್ಲಿ ಕಾರ್ಗಿಲ್ ವಿಜಯದ ರಜತ ಮಹೋತ್ಸವ ಸಂಭ್ರಮ ಹಾಗೂ ಅಪರೇಷನ್ ಸಿಂಧೂರ ಯಶಸ್ವಿ ಸಮಾರಂಭದ ವೀರ ಯೋಧರಿಗೆ ಗೌರವ ಸಲ್ಲಿಸಿದ ಕಾರ್ಯಕ್ರಮ ಸಾನಿಧ್ಯ ವಹಿಸಿ ಮಾತನಾಡಿದರು. ಸ್ವಾತಂತ್ರ ಭಾರತದಲ್ಲಿ ಸೈನಿಕರ ತ್ಯಾಗ ಶೌರ್ಯ, ಸಾಮರ್ಥ್ಯ ಅಪ್ರತಿಮ ಹೋರಾಟ ಇಡಿ ಜಗತ್ತಿಗೆ ತೋರಿಸಿದ ನಮ್ಮ ವೀರ ಸೈನಿಕರ ಶಕ್ತಿ, ಬಲಿಷ್ಟ ಭಾರತ ಕಟ್ಟುವಲ್ಲಿ ಶ್ರಮ ಅನನ್ಯವೆಂದರು. ತಮ್ಮ ಸಿಂದೂರ ಮೂಲಕ ಸೈನಿಕರಿಗೆ ಸ್ಪೂರ್ತಿಯಾಗಿ ಶತ್ರುರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದ್ದು. ಅವಿಸ್ಮರಣಿಯ

ಅಧ್ಯಕ್ಷ ರಾಯಪ್ಪ ಬನ್ನಕ್ಕಗೋಳ ಮಾತನಾಡಿ ಕಾರ್ಗಿಲ್ ಯುದ್ದದಲ್ಲಿಯ ಸೈನಿಕರ ತ್ಯಾಗ ಸ್ಮರಣೆ ಹಾಗೂ ಭಾಗವಹಿಸಿದ ಯೋಧರಿಗೆ ಅಭಿನಂದನೆ ಸಲ್ಲಿಸುವದು ನಮ್ಮ ಕರ್ತವ್ಯವೆಂದರು.
ಮಾಜಿ ಸೈನಿಕರ ಸಂಘದ ಕ್ಷೇಮಾಭಿವೃಧ್ದಿ ಸಂಘದ ಅಧ್ಯಕ್ಷ ಮಹಾದೇವ ಬನ್ನಕ್ಕಗೋಳ, ನಮ್ಮ ದೇಶದ ಸೈನಿಕರ ಶಕ್ತಿ. ತ್ಯಾಗ ಬಲಿದಾನಗಳು ಯುವಕರಿಗೆ ಸ್ಪೂರ್ತಿಯಾಗಬೇಕು ಎಂದರು.
ಸಂಘದ ಕಾರ್ಯದರ್ಶೀ ರಮೇಶ ಕುಂದನ್ನವರ, ಶ್ರೀಪಾಲ ಕಮತೆ, ಯಾಶೀನ ನಧಾಪ, ಬಸವರಾಜ ಮಾನಗಾವಿ, ನಿರಂಜನ ಕುರಬೇಟ, ಶಶಿಕಾಂತ ಮಾನಸ, ಸುಧಾಕರ ಬೋಸಲೆ, ಕ್ಷೇತ್ರ ಸಮನ್ವಯಧಿಕಾರಿ ಎ.ಎಸ್ ಪದ್ಮನ್ನವರ, ದೈಹಿಕ ಶಿಕ್ಷಣಾಧಿಕಾರಿ ಎ.ಎಸ. ಕೋಟಿವಾಲೆ. ಎ.ಎಸ,ಐ ಸಿಎಲ್ ಘಸ್ತಿ, ಮಂಜುನಾಥ ಕಬ್ಬೂರ, ವಿವಿಧ ಕಾಲೀಜಿನ ಕಾಲೇಜಿನ ಸ್ಕೌಟ್ಸ ಎನ.ಸಿಸಿ. ಹಾಲಿ, ಮಾಜಿ ಸೈನಿಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ