Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೊಯ್ದ RWA ವಿಚಾರ ಸಂಕೀರ್ಣದಲ್ಲಿ ಮೇಯರ್ ಪಿ ಗಾದೆಪ್ಪ ಭಾಗಿ 

ನೋಯ್ದ. ಜೂ. 08::  ಉತ್ತರ ಪ್ರದೇಶದಲ್ಲಿ ನಡೆದ ವಾಯು ಮಾಲಿನ್ಯ ತಡೆಗಟ್ಟುವ ಕುರಿತು ನಡೆದ ವಿಚಾರ ಸಂಕಿರಣದಲ್ಲಿ ಅಖಿಲ ಭಾರತ ಮೇಯರ್ಗಳು ಮತ್ತು RWA'  ಸಮ್ಮೇಳನದಲ್ಲಿ  ಬಳ್ಳಾರಿಯ ಪೂಜ್ಯ ಮಹಾಪೌರ ಪಿ ಗಾದೆಪ್ಪ  ಸಮ್ಮೇಳನದಲ್ಲಿ ವಾಯು ಮಾಲಿನ್ಯದ ಕುರಿತು ಮಾತನಾಡಿದರು. 
ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮಂತ್ರಿಯಾದ ಮಾನ್ಯ ಡಾ. ಸೋಮೆಂದ್ರ ತೋಮರ್ ಅವರು, ಯಮುನಾ ನಗರದ ಮಹಾಪೌರಾರಾದ  ಸುಮನ್ ಬಹ್ಮನಿ ಅವರು, ಮತ್ತು ದೆಹಲಿ ಮಹಾಪೌರರಾದ  ಪ್ರವೇಶ್ ವಹಿ ಅವರು, ಹಾಗೂ ವಿವಿಧ ರಾಜ್ಯಗಳಿಂದ  ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿ ವಾಯು ಮಾಲಿನ್ಯದ ಕುರಿತು ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿ ಮತ್ತು ವಾಯು ಮಾಲಿನ್ಯವನ್ನು ತಡೆಗಟ್ಟುವ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ನಿರ್ಧಾರವನ್ನು ಕೈಗೊಂಡರು. ಹಾಗೂ ಇದೆ ಸಂದರ್ಭದಲ್ಲಿ ಬಳ್ಳಾರಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕಾರ್ಖಾನೆಗಳು ಹೆಚ್ಚಾಗಿರುವುದರಿಂದ ವಾಯು ಮಾಲಿನ್ಯದಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು ಕಾರಣ ಪೂಜ್ಯ ಮಹಾಪೌರರಉದ್ಘಾಟಿಸಿದ ನಂತರ ನಡೆದ ಚರ್ಚೆಯಲ್ಲಿ ಬಳ್ಳಾರಿ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ವಾಯು ಮಾಲಿನ್ಯವು ಹೆಚ್ಚಿನಿಂದ ಕೂಡಿದ್ದು ಇದರ ಬಗ್ಗೆ ನಡೆದ ವಿಚಾರ ಸಂಕಿರಣದಲ್ಲಿ ಚರ್ಚಿಸಿದ್ದು ಇಂತಹ ಒಂದು ವಿಚಾರ ಸಂಕೀರ್ಣವು ಯಾವ ಪ್ರದೇಶದಲ್ಲಿ ಹೆಚ್ಚಿನ ವಾಯು ಮಾಲಿನ್ಯ ಇದೆ ಅಂತಹ ಪ್ರದೇಶದಲ್ಲಿ ಇಂತಹ ವಿಚಾರ ಸಂಕಿರಣಗಳು ಏರ್ಪಡಿಸಿದರೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದಾಗ ಈ ಸಭೆಯು ನಮ್ಮ ಮನವಿಯನ್ನು ಅಂಗೀಕರಿಸಿ ಮುಂದಿನ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಇದೇ ರೀತಿಯ ವಿಚಾರ ಸಂಕೀರ್ಣವನ್ನು ನಡೆಸಲು ನಮ್ಮ ಮನವಿಗೆ ಸಭೆಯು ಅಂಗೀಕರಿಸಿ ಹಾಗೂ ಈ ವಿಚಾರ ಸಂಕಿರಣದಲ್ಲಿ ವಿವಿಧ ರಾಜ್ಯಗಳಿಂದ ಆಗಮಿಸಿದ ಪ್ರತಿನಿಧಿಗಳು ಕೆಲವು ವಾಯು ಮಾಲಿನ್ಯದ ಬಗ್ಗೆ ಚರ್ಚಿಸಿ ಕೆಲವು ವಿಷಯಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಈ ಸಭೆಯು ತೀರ್ಮಾನಿಸಲಾಯಿತು ಮತ್ತು ಈ ಸಂಕೀರ್ಣದಲ್ಲಿ ವಸ್ತು ಪ್ರದರ್ಶನವನ್ನು ಸಹ ಏರ್ಪಡಿಸಲಾಗಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ