Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು‌: ಮೇಯರ್ ರಾಮಣ್ಣ ಬಡಿಗೇರ



ಧಾರವಾಡ : ಎಸಸಿ- ಎಸಟಿ ಹಿಂದುಳಿದ ವರ್ಗಗಳ ಕಡುಬಡವ ಮಹಿಳೆಯರಿಗೆ, ಹೊಲಿಗೆ ಯಂತ್ರಗಳ ವಿತರಣೆ ಮಾಡಿದ ಬಳಿಕ ಮಾತನಾಡಿದ ಅವರು,  ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು. ಸಾಮಾಜಿಕ ನ್ಯಾಯದಡಿ ಹೊಲಿಗೆ ಯಂತ್ರಗಳನ್ನು ನೀಡುತ್ತಿದ್ದು,  ಇದರ ಸದುಪಯೋಗ ಪಡೆದು , ತಾವು ಕಿರು ಉದ್ಯೋಗ ಸೃಷ್ಟಿ ಮಾಡಿಕೊಂಡು ಜೀವನ ಕಟ್ಟಿಕೊಳ್ಳಬೇಕು ಎಂದರು.


ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅನುನದಾನದಡಿ ಪಾಲಿಕೆ ಸದಸ್ಯರಾದ ಈರೇಶ ಅಂಚಟಗೇರಿ ಅವರ  ಸತತ ಪ್ರಯತ್ನ ಫಲವಾಗಿ , ವಾರ್ಡ ಸಂಖ್ಯೆ 3ರಲ್ಲಿ ಬರುವಂತಹ  ಮಹಾನಗರ ಪಾಲಿಕೆ ಮಹಾಪೌರರು ರಾಮಣ್ಣ ಬಡಿಗೇರ ಅವರ ನೇತೃತ್ವದಲ್ಲಿ ಮಹಾತ್ಮ ಬಸವೇಶ್ವರ ನಗರದ ಶಿವಾಲಯದ ಯೋಗ ಭವನದಲ್ಲಿ , ಎಸಸಿ- ಎಸಟಿ ಹಿಂದುಳಿದ ವರ್ಗಗಳ ಕಡುಬಡವ ಮಹಿಳೆಯರಿಗೆ, ಹೊಲಿಗೆ ಯಂತ್ರಗಳ ವಿತರಣೆ ಮಾಡಿದ ಸಂದರ್ಭದಲ್ಲಿ ಮಾತನಾಡಿದರು.


ಮಾಜಿಮಹಾಪೌರರು ಈರೇಶ ಅಂಚಟಗೇರಿ ಮಾತನಾಡಿ,  ಪ್ರಥಮ ಹಂತದ 2022-23 ರ ಸಾಲಿನ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನ ನೀಡಲಾಗಿದೆ.  ಮುಂಬರುವ ದಿನಮಾನಗಳಲ್ಲಿ ಇನ್ನು ಹೆಚ್ಚಿನ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ನೀಡಲಾಗುವದು.


ಅಭಿವೃದ್ಧಿ ಪೂರಕವಾಗಿ ಬಿಜೆಪಿ ಆಡಳಿತದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸಾಮಾಜಿಕ ನ್ಯಾಯದಡಿ ಕಾರ್ಯ ನಿರ್ವಹಿಸುತ್ತಿದ್ದು,  ಇನ್ನು ಹೆಚ್ಚಿನ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಲಿದ್ದು ಎಲ್ಲ ನಾಗರಿಕರ ಸಹಕಾರದೊಂದಿಗೆ ಮುಂಬರುವ ದಿನಮಾನಗಳಲ್ಲಿ ಕಾರ್ಯಗತವಾಗಲಿವೆ ಎಂದು ತಿಳಿಸಿದರು.


ಇದೆ ಸಂದರ್ಭದಲ್ಲಿ ಶಿವಾಲಯದ ಯೋಗ ಭವನಕ್ಕೆ60 ಕುರ್ಚಿಗಳನ್ನು ನೀಡಲಾಯಿತು.

 ಮತ್ತು  ಮಹಿಳೆಯರಿಗೆ, ಹೊಲಿಗೆ ಯಂತ್ರಗಳ ವಿತರಣೆ ಮಾಡಿದರು


ಕಾರ್ಯಕ್ರಮದಲ್ಲಿ ಮಹಾಪೌರರು ರಾಮಣ್ಣ ಬಡಿಗೇರ, ಮಾಜಿಮಹಾಪೌರರು ಈರೇಶ ಅಂಚಟಗೇರಿ ,

ಡಾ. ಎಸ.ಆರ.ರಾಮನಗೌಡರ , ಮಂಜು ಬಟ್ಟೆಣ್ಣವರ, ಬಸವರಾಜ ಕೆಂಚನಳ್ಳಿ ,ರಾಜೇಶ್ವರಿ ಅಳಗವಾಡಿ, ಅಶೋಕ ಶೆಟ್ಟರ , ಬಸು ಬಾಳಗಿ , ಪಾಲಿಕೆ ಸಹಾ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ