Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೈಕೋರ್ಟ್​ನಲ್ಲಿ ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ

ಸಿಕ್ಕಿಂ,30:ಇನ್ಮುಂದೆ ಹೈಕೋರ್ಟ್​ನಲ್ಲಿ ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ ಸಿಗಲಿದೆ. ಸಿಕ್ಕಿಂ ಹೈಕೋರ್ಟ್​ ಈ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಹೈಕೋರ್ಟ್​ನ ಮಹಿಳಾ ಉದ್ಯೋಗಿಗಳು ತಿಂಗಳಲ್ಲಿ 2-3 ದಿನ ಮುಟ್ಟಿನ ರಜೆ ಪಡೆಯಬಹುದು ಎಂದು ಹೇಳಲಾಗಿದ್ದು, ಇದರಿಂದ ಮಹಿಳಾ ಸಿಬ್ಬಂದಿ ಸಂತಸಪಟ್ಟಿದ್ದಾರೆ.

ಆದರೆ ಈ ರಜೆಯನ್ನು ಹೈಕೋರ್ಟ್​ನ ವೈದ್ಯಾಧಿಕಾರಿಗಳ ಶಿಫಾರಸಿನ ಮೇರೆಗೆ ನೀಡಲಾಗುತ್ತದೆ. ಇದನ್ನು ಒಟ್ಟಾರೆ ರಜೆ ಜತೆಗೆ ಪರಿಗಣಿಸಲಾಗುವುದಿಲ್ಲ.

ಸಿಕ್ಕಿಂ ಹೈಕೋರ್ಟ್​ ದೇಶದ ಅತ್ಯಂತ ಚಿಕ್ಕ ಹೈಕೋರ್ಟ್​ ಆಗಿದ್ದು ದೊಡ್ಡ ನಿರ್ಧಾರವನ್ನೇ ಕೈಕೊಂಡಿದೆ. ಇದರಲ್ಲಿ ಮೂವರು ನ್ಯಾಯಮೂರ್ತಿಗಳು ಇದ್ದಾರೆ, ಒಬ್ಬರು ಮಹಿಳಾ ಅಧಿಕಾರಿ ಸೇರಿದಂತೆ ಕೇವಲ 9 ಮಂದಿ ಇದ್ದಾರೆ.

ಸಿಕ್ಕಿಂ ಹೈಕೋರ್ಟ್ ಮುಟ್ಟಿನ ರಜೆ ನೀತಿಯನ್ನು ಪರಿಚಯಿಸಿದ ಮೊದಲ ಹೈಕೋರ್ಟ್ ಆಗಿದೆ. ಪ್ರಸ್ತುತ, ಮುಟ್ಟಿನ ರಜೆಗೆ ಯಾವುದೇ ರಾಷ್ಟ್ರೀಯ ನೀತಿ ಅಥವಾ ಕಾನೂನು ಇಲ್ಲ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ