Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ವಿಷಸೇವಿಸಿ  ವ್ಯಕ್ತಿ ಆತ್ಮಹತ್ಯೆ

ದೇವನಹಳ್ಳಿ, ಜೂನ್​ 30: ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ವಿಷಸೇವಿಸಿ  ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗೋಕರೆ ಗ್ರಾಮದಲ್ಲಿ ನಡೆದಿದೆ. ಸುಬ್ರಹ್ಮಣಿ(38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಜನ ಫೈನಾನ್ಸ್​ ಬ್ಯಾಂಕ್​ನಲ್ಲಿ ಸುಬ್ರಹ್ಮಣಿ 5 ಲಕ್ಷ ರೂ ಲೋನ್ ಪಡೆದಿದ್ದರು. ಇತ್ತೀಚಿಗೆ ಕಂತು ಡ್ಯೂ ಇದ್ದಿದ್ದಕ್ಕೆ ಮನೆ ಜಪ್ತಿ ಮಾಡುವುದಾಗಿ ಬ್ಯಾಂಕ್​ನಿಂದ ನೋಟಿಸ್ ಜಾರಿ ಮಾಡಿದ್ದರು. ಹೀಗಾಗಿ ನನ್ನ ಸಾವಿಗೆ ಜನ ಫೈನಾನ್ಸ್ ಬ್ಯಾಂಕ್ ಕಾರಣ ಅಂತಾ ವಿಡಿಯೋ‌ ಮಾಡಿ ಆತ್ಮಹತ್ಯೆ ಮಾಡಿದ್ದಾರೆ. ಜನ ಫೈನಾನ್ಸ್ ಬ್ಯಾಂಕ್​ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ