LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ವಿಷಸೇವಿಸಿ  ವ್ಯಕ್ತಿ ಆತ್ಮಹತ್ಯೆ

ದೇವನಹಳ್ಳಿ, ಜೂನ್​ 30: ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ವಿಷಸೇವಿಸಿ  ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗೋಕರೆ ಗ್ರಾಮದಲ್ಲಿ ನಡೆದಿದೆ. ಸುಬ್ರಹ್ಮಣಿ(38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಜನ ಫೈನಾನ್ಸ್​ ಬ್ಯಾಂಕ್​ನಲ್ಲಿ ಸುಬ್ರಹ್ಮಣಿ 5 ಲಕ್ಷ ರೂ ಲೋನ್ ಪಡೆದಿದ್ದರು. ಇತ್ತೀಚಿಗೆ ಕಂತು ಡ್ಯೂ ಇದ್ದಿದ್ದಕ್ಕೆ ಮನೆ ಜಪ್ತಿ ಮಾಡುವುದಾಗಿ ಬ್ಯಾಂಕ್​ನಿಂದ ನೋಟಿಸ್ ಜಾರಿ ಮಾಡಿದ್ದರು. ಹೀಗಾಗಿ ನನ್ನ ಸಾವಿಗೆ ಜನ ಫೈನಾನ್ಸ್ ಬ್ಯಾಂಕ್ ಕಾರಣ ಅಂತಾ ವಿಡಿಯೋ‌ ಮಾಡಿ ಆತ್ಮಹತ್ಯೆ ಮಾಡಿದ್ದಾರೆ. ಜನ ಫೈನಾನ್ಸ್ ಬ್ಯಾಂಕ್​ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ