ಜನ ಫೈನಾನ್ಸ್ ಬ್ಯಾಂಕ್ನಲ್ಲಿ ಸುಬ್ರಹ್ಮಣಿ 5 ಲಕ್ಷ ರೂ ಲೋನ್ ಪಡೆದಿದ್ದರು. ಇತ್ತೀಚಿಗೆ ಕಂತು ಡ್ಯೂ ಇದ್ದಿದ್ದಕ್ಕೆ ಮನೆ ಜಪ್ತಿ ಮಾಡುವುದಾಗಿ ಬ್ಯಾಂಕ್ನಿಂದ ನೋಟಿಸ್ ಜಾರಿ ಮಾಡಿದ್ದರು. ಹೀಗಾಗಿ ನನ್ನ ಸಾವಿಗೆ ಜನ ಫೈನಾನ್ಸ್ ಬ್ಯಾಂಕ್ ಕಾರಣ ಅಂತಾ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿದ್ದಾರೆ. ಜನ ಫೈನಾನ್ಸ್ ಬ್ಯಾಂಕ್ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.