Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅನಾರೋಗ್ಯದ ಮಧ್ಯೆಯೂ ನಿಲ್ಲದ ಯೋಜನೆಗಳ ಸರಣಿ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಮೆರವಣಿಗೆ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅನಾರೋಗ್ಯದ ಮಧ್ಯೆಯೂ ನಿಲ್ಲದ ಯೋಜನೆಗಳ ಸರಣಿ

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆಗಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಅನಾರೋಗ್ಯದ ಮಧ್ಯೆಯೂ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಮುಂದುವರಿದಿವೆ.

ನಿತ್ಯ ಒಂದಿಲ್ಲೊಂದು ಅಭಿವೃದ್ಧಿ ಯೋಜನೆಗಳಿಗೆ ಸಚಿವರ ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಇಲ್ಲವೇ, ಸ್ಥಳೀಯ ಜನಪ್ರತಿನಿಧಿಗಳು ಪೂಜೆ ಸಲ್ಲಿಸಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದ್ದಾರೆ.

ಭಾನುವಾರ ಕ್ಷೇತ್ರದ ಹೊನ್ನಿಹಾಳ ಗ್ರಾಮದ ಎಸ್.ಸಿ.ಕಾಲೋನಿಯ ರಸ್ತೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸುಮಾರು 50 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಭೂಮಿ‌ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪ್ರಕಾಶ ಕಡ್ಯಾಗೋಳ, ಶಿವಾನಂದ ಮಠದ, ಮಹಾದೇವ ತಳವಾರ, ಸುರೇಖಾ ಕಟಬುಗೋಳ, ಗುಂಡು ತಳವಾರ, ರಾಜು ತಳವಾರ, ಸುರೇಶ ಕಟಬುಗೋಳ, ನಿಲೇಶ್ ಚಂದಗಡ್ಕರ್, ಲಕ್ಷ್ಮಣ ಮಲ್ಲವ್ವಗೋಳ, ಭೀಮ ನರಗುಂದ್ಕರ್, ದಾದಾಪೀರ್ ಸಾಂಬ್ರೇಕರ್ ಉಪಸ್ಥಿತರಿದ್ದರು.

ಮಾವಿನಕಟ್ಟೆನಂತರ, ಕ್ಷೇತ್ರದ ಮಾವಿನಕಟ್ಟಿ ಗ್ರಾಮದಿಂದ ಬಾಪುಸಾಹೇಬ್ ಜಾಧವ್ ತೋಟದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚನ್ನರಾಜ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸುಮಾರು 2 ಕೋಟಿ ರೂ. ಗಳ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಯಿತು.

ಈ ಸಮಯದಲ್ಲಿ ಉಳವಪ್ಪ ಮಲ್ಲಣ್ಣವರ, ಚನ್ನಪ್ಪ ಹಿರೇಹೊಳಿ, ಮಹೇಶ ಮಲ್ಲಣ್ಣವರ, ರಾಜು ನೇಸರಗಿ, ಅಶೋಕ ಕೋಲಕಾರ, ಪ್ರವೀಣ ಕೋಲಕಾರ, ಪಾರೇಶ ಕೋಲಕಾರ, ರಾಜು ಅರಗಂಜಿ ಮುಂತಾದವರು ಉಪಸ್ಥಿತರಿದ್ದರು.

ಮಾರಿಹಾಳ ಗ್ರಾಮದ ಹೊಲಗದ್ದೆಗೆ ತೆರರುವ ಮಾರ್ಗ ಪೂಜೆ.

ಬೆಳಗಾವಿ.ಮಾರಿಹಾಳ ಗ್ರಾಮದ ಪತ್ರಿ ಬಸವೇಶ್ವರ ದೇವಸ್ಥಾನದಿಂದ ಹೊಲಗದ್ದೆಗಳಿಗೆ ತೆರಳುವ ಕುಮರಿ ರಸ್ತೆ ನಿರ್ಮಾಣದ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಅವರಿಂದ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಸುಮಾರು 50 ಲಕ್ಷ ರೂ,ಗಳ ವೆಚ್ಚದಲ್ಲಿ ಈ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.

ಈ ವೇಳೆ ಅಡವಯ್ಯ ಸ್ವಾಮೀಜಿ, ಗಿರಿಜಾ ಪಾಟೀಲ, ಬಸವರಾಜ ಮ್ಯಾಗೋಟಿ, ಶಂಕರ ಸೊಗಲಿ, ಪ್ರಕಾಶ ಯಲ್ಲಪ್ಪನವರ, ಈರಣ್ಣ ಹಿರವಣ್ಣವರ, ಬಸವರಾಜ ಹಿತ್ತಲಮನಿ, ಗುಡದಪ್ಪ ಗೊರವ್, ಯಲಗುಂಡ ಸೀತಿಮನಿ, ಬಸವಣ್ಣಿ ಬಾಲನಾಯ್ಕ್, ಮಲ್ಲಣ್ಣ ಹಿರವಣ್ಣವರ, ಬಸವಣ್ಣಿ ಬಾಲನಾಯ್ಕ್, ಬಾಳು ಕರವಿನಕೊಪ್ಪ, ಅಶೋಕ್ ಸಾಳುಂಕೆ, ವಿನೋದ್ ಚೌಹಾನ್, ಸದಾಶಿವ ಧರ್ಮೋಜಿ, ಸಂಜಯ ಚಾಟೆ, ಅರ್ಫತ್ ಫನಿಬಂದ, ಶಿವಗುಂಡ ಹಿತ್ತಲಮನಿ, ವಿಠ್ಠಲ ಮಲಾರಿ, ಈಶ್ವರಪ್ಪ ವಾಲಿಶೆಟ್ಟಿ, ರಮೇಶ ಅಕ್ಕತಂಗೇರಹಾಳ, ನಜೀರ್ ಫನಿಬಂದ, ಆಯೇಶಾ ನಾಲಬಂದ, ನಿಸರ್ಗ ಮೋರೆ, ಬಸು ವಣ್ಣೂರ್, ಸಿದ್ಧಪ್ಪ ಸಾಳುಂಕೆ, ರಾಮ ಕರ್ನಾಚಿ, ಮುದಕಪ್ಪ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ