Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುತಗಾರಸ್ತೆ ಕಾಮಗಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ

ಬೆಳಗಾವಿ : ಮುತಗಾ ಗ್ರಾಮದ ಪಾಟೀಲ ಹಾಗೂ ಗೋಕುಲ್ ನಗರಗಳ ಸಿಸಿ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.


 ನಿಮ್ಮೆಲ್ಲರ ಆಶಿರ್ವಾದದಿಂದ ರಾಜ್ಯದ ಮಂತ್ರಿಯಾಗುವ ಸೌಭಾಗ್ಯ ಒದಗಿ ಬಂದಿದೆ. ನಿಮ್ಮ ಸೇವೆ ಮಾಡುವುದಕ್ಕೆ ಹೆಚ್ಚಿನ ಅವಕಾಶ ಸಿಕ್ಕಿದೆ. ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಜೊತೆಗೆ ಹಲವಾರು ಶಾಶ್ವತ ಯೋಜನೆಗಳನ್ನು ತರಲು ಕಾರ್ಯಪ್ರವೃತ್ತಳಾಗಿದ್ದೇನೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.


ಈ ವೇಳೆ ಶ್ಯಾಮ್ ಮುತಗೇಕರ್, ಸ್ನೇಹಲ್  ಪೂಜೇರಿ, ಗಜು ಕಣಬರ್ಕರ್, ಭೀಮಸೇನ ಒಬಣ್ಣಗೋಳ, ಕೃಷ್ಣ, ಪಿಂಟು ಮಲ್ಲವ್ವಗೋಳ, ಪಿಂಟು ಪೂಜೇರಿ, ವಿನಾಯಕ ಪೂಜೇರಿ, ಸೋಮು ಸಣ್ಣಮನಿ, ನಾಗೇಶಣ್ಣ ದೇಸಾಯಿ, ಎಚ್.ಆರ್.ನಂದೂರಕರ್, ವೆಂಕಟೇಶ ತಿಗಡಿ, ರಮೇಶ ತೋಟಗಿ, ಜ್ಯೋತಿಬಾ ಮೋಹಿತೆ, ರವಿ ಕೊಟಬಾಗಿ, ಪ್ರಭಾಕರ್ ಅಳಾವರ್, ಪ್ರಶಾಂತ ಪವಾರ್ ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.


ಇದೇ ವೇಳೆ, ಮುತಗಾ ಗ್ರಾಮದ ಸಾಯಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಸಾಯಿ ಮಂದಿರ ಕಟ್ಟಡದ ಪ್ರಗತಿ ಪರಿಶೀಲನೆಯನ್ನು ನಡೆಸಿದ ಸಚಿವರು, ಉತ್ತಮ ರೀತಿಯಲ್ಲಿ ಕಾಮಗಾರಿ ನಡೆಯುವಂತೆ ನಿಗಾವಹಿಸಿ ಎಂದು ಜನರಲ್ಲಿ ಮನವಿ ಮಾಡಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ