Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಪಾಲರು ಕೇಂದ್ರ ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ಸಚಿವ ಎನ್ ಎಸ್ ಭೋಸರಾಜ್

ಅಥಣಿ: ಅಥಣಿ ತಾಲೂಕಿನ ಕೊಹಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯ ೯ ಕೆರೆಗಳ ಗಂಗಾ ಪೂಜೆ ಸಲ್ಲಿಸಿ ಶನಿವಾರ ಸುದ್ದಿಗಾರೊಂದಿಗೆ  ಮಾತನಾಡಿದ ಸಚಿವ ಎನ್ ಎಸ್ ಭೋಸರಾಜು ರಾಜ್ಯ ಬಜೇಟ್ ಮಂಡನೆ ಸಂದರ್ಭದಲ್ಲಿ ರಾಜ್ಯಪಾಲರು ನಡೆದುಕೊಂಡ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಸಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲ ತೋಹಾರಚಂದ್ ಗೇಹೆಲೊಟ್ ಅವರು ರಾಜ್ಯ ಸರಕಾರದ ಕ್ಯಾಬಿನೇಟ್‌ನಲ್ಲಿ ನಿರ್ಧಾರ ಮಾಡಿರುವ ಭಾಷಣವನ್ನು ನಿಯಮಗಳ ಪ್ರಕಾರ ಒದಲೆಬೇಕು ಆದ್ರೆ ಸರಕಾರ ಕೊಟ್ಟ ಭಾಷಣವನ್ನು ಮಾಡದೆ, ರಾಷ್ಟ್ರಗೀತೆ ಆಗುವವರೆಗೆ ಅಲ್ಲೆ ಇರಬೇಕಾಗಿದ್ದ ಅವರು ಶೀಘ್ರವಾಗಿ ಅಲ್ಲಿಂದ ತೆರಳಿರುವದು ಸಂವಿಧಾನ ಹಾಗೂ ೭ ಕೋಟಿ ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ. ದೇಶದಲ್ಲಿ ಬಿಜೆಪಿ ಹೊರತುಪಡಿಸಿದ ರಾಜ್ಯಗಳಲ್ಲಿ ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಯಾರದ್ದೆ ಸರಕಾರದಲ್ಲಿ ಈ ರೀತಿ ರಾಜ್ಯಪಾಲರು ನಡೆದುಕೊಳ್ಳಬಾರದು. ಸಂವಿಧಾನಿಕ ಹುದ್ದೆಯಲ್ಲಿರುವವರು ಸಂವಿಧಾನದ ವಿಧಿ ನಿಯಮಗಳಂತೆ ನಡೆದುಕೊಳ್ಳಬೇಕು ಎಂದು ಹೇಳಿದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ