Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಿಎಂ ಎಸ್ ಬಂಗಾರಪ್ಪನವರ ಕುರಿತು ಮನದಾಳ ಮಾತು ಬಿಚ್ಚಿಟ್ಟ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ದಿವಂಗತ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ನನ್ನ ಜೀವನದ ಆದರ್ಶ ವ್ಯಕ್ತಿ ಎಂದು ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಎಸ್ ಬಂಗಾರಪ್ಪನವರ ಕುರಿತು ಮನದಾಳದ ಮಾತು ಬಿಚ್ಚಿಟ್ಟರು.


ಹೌದು... ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ʻನಮ್ಮ‌ ಶಾಲೆ ನಮ್ಮ ಜವಾಬ್ದಾರಿʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ತಂದೆಯವರ ಜೊತೆ ನಾನು ಕೂಡಾ ರಾಜಕೀಯ ಪ್ರಾರಂಭ ಮಾಡಿದೇವು. ಆಗ ನಮಗೂ ಕೂಡಾ  ಎಸ್ ಬಂಗಾರಪ್ಪ ಅವರನ್ನು ನೋಡಬೇಕೆಂಬ ಕಾತುರ ಹೆಚ್ಚಾಗಿತ್ತು. ಅವರ ಡ್ರಸ್‌, ಅವರ ಕನ್ನಡಕ ಅವರ ಲೈಫ್‌ ಸ್ಟೈಟ್‌ ನೋಡವುದೇ ಒಂದು ಚೆಂದ ಎಂದು ಮಾಜಿ ಸಿಎಂ ದಿ. ಎಸ್ ಬಂಗಾರಪ್ಪನವರ ಕುರಿತು ಸಚಿವರು ತಮ್ಮದೆಯಾದ ದಾಟಿ ಮೂಲಕ ಹೊಗಳಿದರು.


ಕಲರ್ ಪುಲ್ ರಾಜಕಾರಣ, ಧೈರ್ಯಕ್ಕೆ ಎಸ್ ಬಂಗಾರಪ್ಪನವರಿಗೆ  ಎಸ್ ಬಂಗಾರಪ್ಪನವರೇ ಸಾಟಿ.  ನಾವು ರಾಜಕಾರಣಕ್ಕೆ ಕಾಲಿಟ್ಟಾಗ  ಎಸ್ ಬಂಗಾರಪ್ಪ ಅವರು ಕಲರ್ ಫುಲ್‌ ರಾಜಕಾರಣಿಯಾಗಿದ್ದರು. ನಾವು ಕೂಡಾ ಅವರ ತೋಟದ ಮನೆ ಕುಬಟೂರಿಗೆ ಹೋಗುತ್ತಿದ್ದೇವು. ಅಲ್ಲದೇ ರಾಜ್ಯದ ಅಭಿವೃದ್ಧಿಗೆ ಎಸ್.ಬಂಗಾರಪ್ಪ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.


ದಿ. ಎಸ್ ಬಂಗಾರಪ್ಪನವರು ನನ್ನ ಜೀವನದ ಆದರ್ಶ ವ್ಯಕ್ತಿ:  ಮಾಜಿ ಸಿಎಂ ಎಸ್‌ ಬಂಗರಪ್ಪನವರು ಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡದೇ  ಗೆಲುವು ಸಾಧಿಸುತ್ತಿದ್ದರು. ನಾವು ಕೂಡಾ ಅವರನ್ನೇ ಆದರ್ಶವಾಗಿಟ್ಟುಕೊಂಡು ಅವರಂತೆ ಗೆಲ್ಲಬೇಕೆಂದು 2018ರ ಚುನಾವಣೆಯಲ್ಲಿ ಪ್ರಚಾರಕ್ಕೆ ಹೋಗದೇ  ನಾನು ಕೂಡಾ ಚುನಾವಾಣೆಯಲ್ಲಿ ಗೆಲುವು ಸಾಧಿಸಿದೆ. ಅದರಂತೆ ಆಹಾರ ಪದ್ದತಿಯನ್ನು ಸಹ ಅವರಂತೆ ನನ್ನ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದು ಹೇಳುವ ಮೂಲಕ ಎಸ್ ಬಂಗಾರಪ್ಪನವರ ಕುರಿತು ಮನದಾಳದ ಮಾತು ಬಿಚ್ಚಿಟ್ಟರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*