LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಶಾಸಕ ತಮ್ಮನ್ನವರಗೆ ತಿರುಗೇಟು ನೀಡಿದ ಸಚಿವ ಸತೀಶ್‌ ಜಾರಕಿಹೊಳಿ




ಬೆಳಗಾವಿ:  ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರಗೆ ಟಿಕೆಟ್ ಕೊಡಿಸಲು ನಾನು ಕಾರಣವಾಗಿದ್ದೇನೆ. ಒಂದು ವೇಳೆ ಅವರನ್ನು ಬೆಳೆಸುವ ಉದ್ದೇಶವಿಲ್ಲದಿದ್ದರೇ ಬೇರೆಯವರಿಗೆ ಟಿಕೆಟ್ ನೀಡುವಂತೆ ಸೂಚಿಸುತ್ತಿದ್ದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಶಾಸಕ ತಮ್ಮನ್ನವರಗೆ ತಿರುಗೇಟು ನೀಡಿದ್ದಾರೆ.


ಇಂದು ಬೆಳಗ್ಗೆ ಚಿಕ್ಕೋಡಿಯಲ್ಲಿ ಪ್ರೆಸ್ ಮೀಟ್ ಕರೆದು ಸಚಿವ ಸತೀಶ್‌ ಜಾರಕಿಹೊಳಿ ವಿರುದ್ಧ ಶಾಸಕ ಮಹೇಂದ್ರ ತಮ್ಮಣ್ಣವರ ಅಸಾಮಾಧಾನ ಹೊರಹಕಿದ್ದಾರೆ.ಈ ಭಾಗದ ಎಸ್‌ಸಿ ನಾಯಕರನ್ನು ರಾಜಕೀಯವಾಗಿ ಜಾರಕಿಹೊಳಿ ಪ್ಯಾಮಿಲಿ ನಿರ್ನಾಮ ಮಾಡ್ತಿದೆ ಎಂದು ಆರೋಪಿಸಿದರು.


ಮಹೇಂದ್ರ ತಮ್ಮಣ್ಣವರ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಮತದಾನದಕ್ಕಿಂತ ಎರಡು ದಿನ ಮುಂಚೆ ಮಹೇಂದ್ರ ತಮ್ಮಣ್ಣವರ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಚುನಾವಣೆಯಲ್ಲಿ ಅವರ ಸಂಬಂಧಿ ಶಂಭು ಕಲ್ಲೋಳಿಕರ ಪರವಾಗಿ ಕೆಲಸ ಮಾಡಿದ್ದಾರೆ.


ಕುಡಚಿಯಲ್ಲಿ ಶಂಭು ಕಲ್ಲೋಳಿಕರಗೆ ಕೇವಲ ಮೂರು ಸಾವಿರ ಮತಗಳು ಬಂದಿವೆ.ಮಹೇಂದ್ರ ತಮ್ಮಣ್ಣವರ ತಾಕತ್ತು ಅಷ್ಟೇ ಎಂದು ವ್ಯಂಗ್ಯವಾಡಿದ್ದಾರೆ.ನಾನು ಯಾವ ನಾಯಕರನ್ನು ತುಳಿಯುವ ಪ್ರಯತ್ನ ಮಾಡ್ತಿಲ್ಲ. ಪಕ್ಷದಲ್ಲಿ ಇದ್ದುಕೊಂಡು ಬೇರೆಯವರ ಪರವಾಗಿ ಮಹೇಂದ್ರ ತಮ್ಮಣ್ಣವರ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ