LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನೇಸರಗಿ ಭಾಗದ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ ಬಾಬಾಸಾಹೇಬ ಪಾಟೀಲ


 ದೇವಸ್ಥಾನ, ರಸ್ತೆ, ಶಾಲಾ ಅಭಿವೃದ್ಧಿ ಪ್ರಗತಿಯಲಿ, ನೇಸರಗಿ ಭಾಗದ ಅಭಿವೃದ್ಧಿಗೆ ಶಕ್ತಿಮಿರಿ ಪ್ರಯತ್ನ

ನೇಸರಗಿ: ನೇಸರಗಿ ಜಿಲ್ಲಾ ಪಂಚಾಯತ ಕ್ಷೇತ್ರದ ದೇವಸ್ಥಾನ, ಶಾಲಾ, ರಸ್ತೆ ಮಟ್ಟದ ಕಾಮಗಾರಿಗಳು ಪ್ರಗತಿಯಲ್ಲಿ ಇದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಸಾರ್ವಜನಿಕರಿಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳ ಆದ್ಯತೆಗೆ ತಕ್ಕಂತೆ ಕೆಲಸ ಕಾರ್ಯ ಮಾಡುತ್ತೇನೆ ಎಂದು ಚನ್ನಮ್ಮನ ಕಿತ್ತೂರ ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.



[video width="848" height="480" mp4="https://hasirukranti.in/wp-content/uploads/2024/10/VID-20241016-WA0132-1.mp4"][/video]



     ಅವರು ಬುಧವಾರದಂದು ಗ್ರಾಮದ ಶಾಸಕರ ಕಾರ್ಯಾಲಯದಲ್ಲಿ ನೇಸರಗಿ ಭಾಗದ ಜನರ  ಸಮಸ್ಯೆಗಳ ಅಹವಾಲು ಸ್ವೀಕರಿಸಿ ಮಾತನಾಡಿ ಜನರ ಬೇಡಿಕೆಯ ಮೇರೆಗೆ ಆಯಾ ಇಲಾಖೆಗೆ ವರದಿ ಸಲ್ಲಿಸಿ ಕೆಲಸ ಮಾಡಲು ಹೇಳಿದ್ದು ಕೆಲವು ಇಲಾಖೆಯ ಟೆಂಡರ ಆಗಿ ಕಾರ್ಯ ಪ್ರಾರಂಭ ಅಗಿದ್ದು ಇನ್ನೂ  ಕೆಲವಾರು ಟೆಂಡರ ಅಗಿದ್ದು  ಕೆಲಸಗಳು ಪ್ರಾರಂಭವಾಗಬೇಕಿದ್ದೆ ಎಂದರು.ಸಾರ್ವಜನಿಕರು ಮುಂಬರುವ ದಿನಗಳಲ್ಲಿ ತಾಳ್ಮೆಯಿಂದ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಬೇಕು ಮತ್ತು ರೈತರು ಪಿಕೆಪಿಸ್ ಗಳಲ್ಲಿ ತಮ್ಮ ಹೆಸರು ನೋಂದಾಯಿಸಿ ಸೋಯಾಭಿನ್ ಬೆಂಬಲ ಬೆಲೆಗೆ ಮಾರಾಟ ಮಾಡಬೇಕು ಎಂದು  ಹೇಳಿದರು.


    ಈ ಸಂದರ್ಭದಲ್ಲಿ ಮಾಜಿ ಜಿ ಪಂ. ಸದಸ್ಯ ನಿಂಗಪ್ಪ ಅರಿಕೇರಿ, ಯುವ ಮುಖಂಡ ಸಚಿನ ಪಾಟೀಲ, ಆಡಿವಪ್ಪ ಮಾಳಣ್ಣವರ , ಬಾಳಪ್ಪ ಮಾಳಗಿ,ಶಿವಣ್ಣ ಹುನಕುರ, ಸಂತೋಷ ಕಾಜಗಾರ, ಮಾಜಿ ಎ ಪಿ ಎಮ್ ಸಿ ಅಧ್ಯಕ್ಷ ಬರಮಣ್ಣ ಸತ್ತೇನ್ನವರ, ದೀಪಕಗೌಡ ಪಾಟೀಲ,ಶಿವನಗೌಡ ಪಾಟೀಲ, ರವಿ ಸಿದ್ದಮ್ಮನವರ,ಡಿ  ಎಸ್ ಎಸ್ ರಾಜ್ಯಾಧ್ಯಕ್ಷ ರಮೇಶ ರಾಯಪ್ಪಗೋಳ,ಮಲ್ಲಿಕಾರ್ಜುನ ಕಲ್ಲೋಳಿ,ನಿಂಗಪ್ಪ ತಳವಾರ, ಬಸವರಾಜ ಚಿಕ್ಕನಗೌಡ್ರ, ಸುರೇಶ ಅಗಸಿಮನಿ, ಮನೋಜ ಕೆಳಗೇರಿ,ನಜೀರ ತಹಶೀಲ್ದಾರ, ಮಂಜುನಾಥ ಹುಲಮನಿ, ಶಿವನಪ್ಪ ಮದೆನ್ನವರ, ಸತ್ತಾರ ಮೋಕಾಸಿ,ಯಮನಪ್ಪ ಪೂಜೇರಿ,ಸುಜಾತ ಪಾಟೀಲ,ಚನಗೌಡ ಪಾಟೀಲ, ಅಬ್ಬಾಸ ಪೀರಜಾದೆ,ಪ್ರಕಾಶ ಮುಂಗರವಾಡಿ ಸೇರಿದಂದೆ ನೇಸರಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ರಾಜಕೀಯ ಮುಖಂಡರು, ಸಾರ್ವಜನಿಕರು, ಕಾಂಗ್ರಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್